AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಏಸುವನ್ನು ಭೇಟಿಯಾದ ಗಣಪತಿ; ಸ್ಪೇನ್​ನಲ್ಲಿ ನಡೆದ ಈ ವಿಶೇಷ ದೃಶ್ಯ ನೋಡಿ

ಗಣೇಶನ ವಿಗ್ರಹ ಹೊತ್ತ ಭಾರತೀಯ ಗುಂಪು ಚರ್ಚ್​ನ ಧಾರ್ಮಿಕ ಸ್ಥಳದ ಆಡಳಿತ ಮಂಡಳಿಯಿಂದ ಒಳಕ್ಕೆ ಪ್ರವೇಶಿಸಲು ಮತ್ತು ಇದರಿಂದ ಇಬ್ಬರು ದೇವರು ಭೇಟಿಯಾಗಬಹುದು ಎಂದು ಪರವಾನಗಿ ಪಡೆಯಿತು.

Video: ಏಸುವನ್ನು ಭೇಟಿಯಾದ ಗಣಪತಿ; ಸ್ಪೇನ್​ನಲ್ಲಿ ನಡೆದ ಈ ವಿಶೇಷ ದೃಶ್ಯ ನೋಡಿ
ಏಸುವನ್ನು ಭೇಟಿಯಾದ ಗಣಪತಿ
TV9 Web
| Edited By: |

Updated on:Sep 09, 2021 | 3:58 PM

Share

ಸಾಮಾಜಿಕ ಜಾಲತಾಣದಲ್ಲಿ ಸಹೋದರತ್ವ ಸಾರುವ ವಿಡಿಯೋವೊಂದು ವೈರಲ್ ಆಗಿದೆ. ಸ್ಪೇನ್​ನಲ್ಲಿ ನಡೆದ ಅಪರೂಪದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದೆ. ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವ ಭಾರತೀಯ ಗುಂಪು ಮತ್ತು ಚರ್ಚ್​ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಜನರು ಸಹೋದರತ್ವ ಮತ್ತು ಸಹಾನುಭೂತಿಯ ಬಲವಾದ ಸಂದೇಶವನ್ನು ಸಾರಿದ್ದಾರೆ. ಹಳೆಯ ವಿಡಿಯೋ ಗಣೇಶ ಚತುರ್ಥಿಯ ಪ್ರಯುಕ್ತ ಮತ್ತೆ ವೈರಲ್​ ಆಗಿದೆ.

ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸ್ಪೇನ್​ನಲ್ಲಿ ವಾಸಿಸುತ್ತಿರುವ ಭಾರತದ ಜನರ ಗುಂಪು ಗಣೇಶನ ಮೆರವಣಿಗೆ ಹೊತ್ತು ಹೊರಟಿತ್ತು. ಚರ್ಚ್ ದಾರಿಯಲ್ಲಿಯೇ ಅವರ ಮೆರಣವಣಿಗೆ ಸಾಗಬೇಕಿತ್ತು. ಗಣೇಶನ ವಿಗ್ರಹ ಹೊತ್ತ ಭಾರತೀಯ ಗುಂಪು ಚರ್ಚ್​ನ ಧಾರ್ಮಿಕ ಸ್ಥಳದ ಆಡಳಿತ ಮಂಡಳಿಯಿಂದ ಒಳಕ್ಕೆ ಪ್ರವೇಶಿಸಲು ಮತ್ತು ಇದರಿಂದ ಇಬ್ಬರು ದೇವರು ಭೇಟಿಯಾಗಬಹುದು ಎಂದು ಪರವಾನಗಿ ಪಡೆಯಿತು.

ಸ್ಪೇನ್​ನಲ್ಲಿ ಗಣೇಶ ಹಬ್ಬ ಆಯೋಜಿಸಿದ ಭಾರತೀಯ ಗುಂಪು, ಸ್ಥಳೀಯ​ ಆಡಳಿತ ಮಂಡಳಿಗೆ ಚರ್ಚ್ ಮಾರ್ಗವಾಗಿ ಗಣೇಶನನ್ನು ತೆಗೆದುಕೊಂಡು ಹೋಗಬಹುದೇ ಎಂದು ಕೇಳಿದೆ ಇದರಿಂದ ದೇವರು ಪರಸ್ಪರ ಭೇಟಿಯಾಗಬಹುದು ಎಂದು ಸಹ ಕೇಳಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡುವಾಗ ಬರೆದಿದ್ದಾರೆ.

ಗಣಪತಿ ಬಪ್ಪನನ್ನು ಚರ್ಚ್​ನ ಒಳಗೆ ತೆಗೆದುಕೊಂಡು ಹೋಗುತ್ತಿದ್ದಂತೆಯೇ ಚರ್ಚ್ ಒಳಗಿದ್ದ ಜನರು ಹಾಡು ಹೇಳಲು ಪ್ರಾರಂಭಿಸಿದ್ದಾರೆ ಎಂದು ವಿಡಿಯೋ ತೋರಿಸಿದೆ. ನನ್ನ ಸ್ನೇಹಿತನಿಂದ ವಿಡಿಯೋವನ್ನು ತರಿಸಿಕೊಂಡಿದ್ದೇನೆ ಎಂದು ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ:

Viral Video: ಹೋಟೆಲ್ ರೂಮಿನಲ್ಲಿ ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡ; ಎಲ್ಲರೆದುರೇ ಗ್ರಹಚಾರ ಬಿಡಿಸಿದ ಹೆಂಡತಿ

Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್

(Lord Ganapati met jesus in spain video goes viral)

Published On - 3:57 pm, Thu, 9 September 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು