AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಏಸುವನ್ನು ಭೇಟಿಯಾದ ಗಣಪತಿ; ಸ್ಪೇನ್​ನಲ್ಲಿ ನಡೆದ ಈ ವಿಶೇಷ ದೃಶ್ಯ ನೋಡಿ

ಗಣೇಶನ ವಿಗ್ರಹ ಹೊತ್ತ ಭಾರತೀಯ ಗುಂಪು ಚರ್ಚ್​ನ ಧಾರ್ಮಿಕ ಸ್ಥಳದ ಆಡಳಿತ ಮಂಡಳಿಯಿಂದ ಒಳಕ್ಕೆ ಪ್ರವೇಶಿಸಲು ಮತ್ತು ಇದರಿಂದ ಇಬ್ಬರು ದೇವರು ಭೇಟಿಯಾಗಬಹುದು ಎಂದು ಪರವಾನಗಿ ಪಡೆಯಿತು.

Video: ಏಸುವನ್ನು ಭೇಟಿಯಾದ ಗಣಪತಿ; ಸ್ಪೇನ್​ನಲ್ಲಿ ನಡೆದ ಈ ವಿಶೇಷ ದೃಶ್ಯ ನೋಡಿ
ಏಸುವನ್ನು ಭೇಟಿಯಾದ ಗಣಪತಿ
TV9 Web
| Edited By: |

Updated on:Sep 09, 2021 | 3:58 PM

Share

ಸಾಮಾಜಿಕ ಜಾಲತಾಣದಲ್ಲಿ ಸಹೋದರತ್ವ ಸಾರುವ ವಿಡಿಯೋವೊಂದು ವೈರಲ್ ಆಗಿದೆ. ಸ್ಪೇನ್​ನಲ್ಲಿ ನಡೆದ ಅಪರೂಪದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದೆ. ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವ ಭಾರತೀಯ ಗುಂಪು ಮತ್ತು ಚರ್ಚ್​ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಜನರು ಸಹೋದರತ್ವ ಮತ್ತು ಸಹಾನುಭೂತಿಯ ಬಲವಾದ ಸಂದೇಶವನ್ನು ಸಾರಿದ್ದಾರೆ. ಹಳೆಯ ವಿಡಿಯೋ ಗಣೇಶ ಚತುರ್ಥಿಯ ಪ್ರಯುಕ್ತ ಮತ್ತೆ ವೈರಲ್​ ಆಗಿದೆ.

ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸ್ಪೇನ್​ನಲ್ಲಿ ವಾಸಿಸುತ್ತಿರುವ ಭಾರತದ ಜನರ ಗುಂಪು ಗಣೇಶನ ಮೆರವಣಿಗೆ ಹೊತ್ತು ಹೊರಟಿತ್ತು. ಚರ್ಚ್ ದಾರಿಯಲ್ಲಿಯೇ ಅವರ ಮೆರಣವಣಿಗೆ ಸಾಗಬೇಕಿತ್ತು. ಗಣೇಶನ ವಿಗ್ರಹ ಹೊತ್ತ ಭಾರತೀಯ ಗುಂಪು ಚರ್ಚ್​ನ ಧಾರ್ಮಿಕ ಸ್ಥಳದ ಆಡಳಿತ ಮಂಡಳಿಯಿಂದ ಒಳಕ್ಕೆ ಪ್ರವೇಶಿಸಲು ಮತ್ತು ಇದರಿಂದ ಇಬ್ಬರು ದೇವರು ಭೇಟಿಯಾಗಬಹುದು ಎಂದು ಪರವಾನಗಿ ಪಡೆಯಿತು.

ಸ್ಪೇನ್​ನಲ್ಲಿ ಗಣೇಶ ಹಬ್ಬ ಆಯೋಜಿಸಿದ ಭಾರತೀಯ ಗುಂಪು, ಸ್ಥಳೀಯ​ ಆಡಳಿತ ಮಂಡಳಿಗೆ ಚರ್ಚ್ ಮಾರ್ಗವಾಗಿ ಗಣೇಶನನ್ನು ತೆಗೆದುಕೊಂಡು ಹೋಗಬಹುದೇ ಎಂದು ಕೇಳಿದೆ ಇದರಿಂದ ದೇವರು ಪರಸ್ಪರ ಭೇಟಿಯಾಗಬಹುದು ಎಂದು ಸಹ ಕೇಳಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡುವಾಗ ಬರೆದಿದ್ದಾರೆ.

ಗಣಪತಿ ಬಪ್ಪನನ್ನು ಚರ್ಚ್​ನ ಒಳಗೆ ತೆಗೆದುಕೊಂಡು ಹೋಗುತ್ತಿದ್ದಂತೆಯೇ ಚರ್ಚ್ ಒಳಗಿದ್ದ ಜನರು ಹಾಡು ಹೇಳಲು ಪ್ರಾರಂಭಿಸಿದ್ದಾರೆ ಎಂದು ವಿಡಿಯೋ ತೋರಿಸಿದೆ. ನನ್ನ ಸ್ನೇಹಿತನಿಂದ ವಿಡಿಯೋವನ್ನು ತರಿಸಿಕೊಂಡಿದ್ದೇನೆ ಎಂದು ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ:

Viral Video: ಹೋಟೆಲ್ ರೂಮಿನಲ್ಲಿ ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡ; ಎಲ್ಲರೆದುರೇ ಗ್ರಹಚಾರ ಬಿಡಿಸಿದ ಹೆಂಡತಿ

Viral Video: ಭಾರೀ ಮಳೆಯಿಂದ ಕೊಚ್ಚಿ ಹೋಯ್ತು ಡೆಹ್ರಾಡೂನ್- ಹೃಷಿಕೇಶದ ರಸ್ತೆ; ವಿಡಿಯೋ ವೈರಲ್

(Lord Ganapati met jesus in spain video goes viral)

Published On - 3:57 pm, Thu, 9 September 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?