AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು

Notice To Hanuman Temple : ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನು ಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು
Lord Hanuman Gets Notice From Railways in Dhanbad
TV9 Web
| Updated By: ಶ್ರೀದೇವಿ ಕಳಸದ|

Updated on: Oct 12, 2022 | 5:39 PM

Share

Trending : ಜಾರ್ಖಂಡ್​ನ ಧನಬಾದ್​ನಲ್ಲಿರುವ ಹನುಮಂತ ದೇವಸ್ಥಾನವನ್ನು ತೆರವುಗೊಳಿಸಲು ರೈಲ್ವೇ ಇಲಾಖೆಯು ನೋಟೀಸ್ ನೀಡಿದೆ. ಈ ದೇವಾಲಯವು ರೈಲ್ವೇ ಇಲಾಖೆಯ ಜಾಗವನ್ನು ಅತಿಕ್ರಮಿಸಿಕೊಂಡಿಸಿರುವುದರಿಂದ 10 ದಿನಗಳಲ್ಲಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಬೇಕೆಂಬ ನೋಟೀಸ್​ ಅನ್ನು ದೇವಸ್ಥಾನದ ಗೋಡೆಯ ಮೇಲೆ ಅಂಟಿಸಲಾಗಿದೆ. ಈ ನೋಟೀಸ್​ ಹನುಮಂತದೇವರನ್ನು ಉದ್ದೇಶಿಸಿ ಪ್ರಸ್ತಾಪಿಸಲಾಗಿದೆ. ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನುಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಇನ್ನು 10 ದಿನಗಳಲ್ಲಿ ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ದೇವಾಲಯದ ಸಮೀಪದಲ್ಲಿ ಖಟಿಕ್ ಬಸ್ತಿ ಇದೆ. ಇಲ್ಲಿ ವಾಸಿಸುವ ಸುಮಾರು 60 ಜನರಿಗೂ ಜಾಗವನ್ನು ಅತಿಕ್ರಮಿಸಿಕೊಂಡ ಬಗ್ಗೆ ರೈಲ್ವೆ ಇಲಾಖೆಯು ನೋಟೀಸ್ ಕಳುಹಿಸಿದೆ. ಆದರೆ ಸ್ಥಳೀಯರು ರೈಲ್ವೇ ನೀಡಿರುವ ನೋಟೀಸ್​ಗೆ ವಿರೋಧ ವ್ಯಕ್ತಪಡಿಸಿದ್ದು, 1921 ರಿಂದ ತಾವು ಇಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಹಣ್ಣು,  ಮೀನು, ತರಕಾರಿಯಂಥ ಸಣ್ಣ ವ್ಯಾಪಾರಗಳಿಂದ ಅವರು ಜೀವನ ಸಾಗಿಸುತ್ತಿದ್ದಾರೆ. ಅವರೆಲ್ಲರ ನಿವೇಶನಗಳು ಅಕ್ರಮವಾಗಿದ್ದು, ತೆರವುಗೊಳಿಸಬೇಕೆನ್ನುವುದು ರೈಲ್ವೇ ಇಲಾಖೆಯ ಆದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರದಂದು ಹನುಮಂತ ದೇವಸ್ಥಾನದ ಬಳಿ ಸೇರಿದ ಈ ಎಲ್ಲ ಜನರು ರೈಲ್ವೇ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.

ಈಗ ಹನುಮಂತ ಮನುಷ್ಯರನ್ನು ಕಾಯುತ್ತಾನಾ? ಮನುಷ್ಯರು ಹನುಮಂತನನ್ನು ಕಾಯುತ್ತಾರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ