AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು

Notice To Hanuman Temple : ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನು ಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು
Lord Hanuman Gets Notice From Railways in Dhanbad
TV9 Web
| Edited By: |

Updated on: Oct 12, 2022 | 5:39 PM

Share

Trending : ಜಾರ್ಖಂಡ್​ನ ಧನಬಾದ್​ನಲ್ಲಿರುವ ಹನುಮಂತ ದೇವಸ್ಥಾನವನ್ನು ತೆರವುಗೊಳಿಸಲು ರೈಲ್ವೇ ಇಲಾಖೆಯು ನೋಟೀಸ್ ನೀಡಿದೆ. ಈ ದೇವಾಲಯವು ರೈಲ್ವೇ ಇಲಾಖೆಯ ಜಾಗವನ್ನು ಅತಿಕ್ರಮಿಸಿಕೊಂಡಿಸಿರುವುದರಿಂದ 10 ದಿನಗಳಲ್ಲಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಬೇಕೆಂಬ ನೋಟೀಸ್​ ಅನ್ನು ದೇವಸ್ಥಾನದ ಗೋಡೆಯ ಮೇಲೆ ಅಂಟಿಸಲಾಗಿದೆ. ಈ ನೋಟೀಸ್​ ಹನುಮಂತದೇವರನ್ನು ಉದ್ದೇಶಿಸಿ ಪ್ರಸ್ತಾಪಿಸಲಾಗಿದೆ. ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನುಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಇನ್ನು 10 ದಿನಗಳಲ್ಲಿ ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ದೇವಾಲಯದ ಸಮೀಪದಲ್ಲಿ ಖಟಿಕ್ ಬಸ್ತಿ ಇದೆ. ಇಲ್ಲಿ ವಾಸಿಸುವ ಸುಮಾರು 60 ಜನರಿಗೂ ಜಾಗವನ್ನು ಅತಿಕ್ರಮಿಸಿಕೊಂಡ ಬಗ್ಗೆ ರೈಲ್ವೆ ಇಲಾಖೆಯು ನೋಟೀಸ್ ಕಳುಹಿಸಿದೆ. ಆದರೆ ಸ್ಥಳೀಯರು ರೈಲ್ವೇ ನೀಡಿರುವ ನೋಟೀಸ್​ಗೆ ವಿರೋಧ ವ್ಯಕ್ತಪಡಿಸಿದ್ದು, 1921 ರಿಂದ ತಾವು ಇಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಹಣ್ಣು,  ಮೀನು, ತರಕಾರಿಯಂಥ ಸಣ್ಣ ವ್ಯಾಪಾರಗಳಿಂದ ಅವರು ಜೀವನ ಸಾಗಿಸುತ್ತಿದ್ದಾರೆ. ಅವರೆಲ್ಲರ ನಿವೇಶನಗಳು ಅಕ್ರಮವಾಗಿದ್ದು, ತೆರವುಗೊಳಿಸಬೇಕೆನ್ನುವುದು ರೈಲ್ವೇ ಇಲಾಖೆಯ ಆದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರದಂದು ಹನುಮಂತ ದೇವಸ್ಥಾನದ ಬಳಿ ಸೇರಿದ ಈ ಎಲ್ಲ ಜನರು ರೈಲ್ವೇ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.

ಈಗ ಹನುಮಂತ ಮನುಷ್ಯರನ್ನು ಕಾಯುತ್ತಾನಾ? ಮನುಷ್ಯರು ಹನುಮಂತನನ್ನು ಕಾಯುತ್ತಾರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ