AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು

Notice To Hanuman Temple : ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನು ಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ಧನಬಾದ್​ನ ಹನುಮಂತದೇವರಿಗೆ ನೋಟೀಸ್ ಕೊಟ್ಟ ರೈಲ್ವೇ ಇಲಾಖೆ; ದೇವಸ್ಥಾನ ತೆರವುಗೊಳಿಸಲು 10 ದಿನಗಳ ಗಡುವು
Lord Hanuman Gets Notice From Railways in Dhanbad
Follow us
TV9 Web
| Updated By: ಶ್ರೀದೇವಿ ಕಳಸದ

Updated on: Oct 12, 2022 | 5:39 PM

Trending : ಜಾರ್ಖಂಡ್​ನ ಧನಬಾದ್​ನಲ್ಲಿರುವ ಹನುಮಂತ ದೇವಸ್ಥಾನವನ್ನು ತೆರವುಗೊಳಿಸಲು ರೈಲ್ವೇ ಇಲಾಖೆಯು ನೋಟೀಸ್ ನೀಡಿದೆ. ಈ ದೇವಾಲಯವು ರೈಲ್ವೇ ಇಲಾಖೆಯ ಜಾಗವನ್ನು ಅತಿಕ್ರಮಿಸಿಕೊಂಡಿಸಿರುವುದರಿಂದ 10 ದಿನಗಳಲ್ಲಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಬೇಕೆಂಬ ನೋಟೀಸ್​ ಅನ್ನು ದೇವಸ್ಥಾನದ ಗೋಡೆಯ ಮೇಲೆ ಅಂಟಿಸಲಾಗಿದೆ. ಈ ನೋಟೀಸ್​ ಹನುಮಂತದೇವರನ್ನು ಉದ್ದೇಶಿಸಿ ಪ್ರಸ್ತಾಪಿಸಲಾಗಿದೆ. ‘ಹನುಮಾನ್​ಜೀ, ನೀವು ರೈಲ್ವೆ ಭೂಮಿಯನ್ನುಆಕ್ರಮಿಸಿಕೊಂಡಿದ್ದೀರಿ. ಇದು ಕಾನೂನು ರೀತ್ಯಾ ಅಪರಾಧ. ಇನ್ನು 10 ದಿನಗಳಲ್ಲಿ ಈ ಸ್ಥಳವನ್ನು ತೆರವು ಮಾಡದಿದ್ದಲ್ಲಿ ನಿಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.’

ದೇವಾಲಯದ ಸಮೀಪದಲ್ಲಿ ಖಟಿಕ್ ಬಸ್ತಿ ಇದೆ. ಇಲ್ಲಿ ವಾಸಿಸುವ ಸುಮಾರು 60 ಜನರಿಗೂ ಜಾಗವನ್ನು ಅತಿಕ್ರಮಿಸಿಕೊಂಡ ಬಗ್ಗೆ ರೈಲ್ವೆ ಇಲಾಖೆಯು ನೋಟೀಸ್ ಕಳುಹಿಸಿದೆ. ಆದರೆ ಸ್ಥಳೀಯರು ರೈಲ್ವೇ ನೀಡಿರುವ ನೋಟೀಸ್​ಗೆ ವಿರೋಧ ವ್ಯಕ್ತಪಡಿಸಿದ್ದು, 1921 ರಿಂದ ತಾವು ಇಲ್ಲಿ ವಾಸಿಸುತ್ತಿರುವುದಾಗಿ ಹೇಳಿದ್ದಾರೆ. ಹಣ್ಣು,  ಮೀನು, ತರಕಾರಿಯಂಥ ಸಣ್ಣ ವ್ಯಾಪಾರಗಳಿಂದ ಅವರು ಜೀವನ ಸಾಗಿಸುತ್ತಿದ್ದಾರೆ. ಅವರೆಲ್ಲರ ನಿವೇಶನಗಳು ಅಕ್ರಮವಾಗಿದ್ದು, ತೆರವುಗೊಳಿಸಬೇಕೆನ್ನುವುದು ರೈಲ್ವೇ ಇಲಾಖೆಯ ಆದೇಶ. ಈ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರದಂದು ಹನುಮಂತ ದೇವಸ್ಥಾನದ ಬಳಿ ಸೇರಿದ ಈ ಎಲ್ಲ ಜನರು ರೈಲ್ವೇ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.

ಈಗ ಹನುಮಂತ ಮನುಷ್ಯರನ್ನು ಕಾಯುತ್ತಾನಾ? ಮನುಷ್ಯರು ಹನುಮಂತನನ್ನು ಕಾಯುತ್ತಾರಾ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ