AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

287 ಕೋಟಿ ರೂ. ಲಾಟರಿ ಗೆದ್ದ ವ್ಯಕ್ತಿ; ಕೆಲವೇ ದಿನದಲ್ಲಿ ದುರಂತ ಸಾವು, ಆಗಿದ್ದೇನು?

ವ್ಯಕ್ತಿಯೊಬ್ಬ 287 ಕೋಟಿ ರೂ. ಮೌಲ್ಯದ ಲಾಟರಿಯನ್ನು ಗೆದ್ದಿದ್ದು, ಗೆದ್ದ ಕೆಲವೇ ದಿನಗಳಲ್ಲಿ ಹಠಾತ್​ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ. ಇಷ್ಟು ದೊಡ್ಡ ಮೊತ್ತ ಗೆದ್ದ ಖುಷಿಯಲ್ಲಿ ತನ್ನೆಲ್ಲ ಕನಸುಗಳನ್ನು ಈ ಮೂಲಕ ಈಡೇರಿಸಿಕೊಳ್ಳಬಹುದು ಎಂದುಕೊಂಡಿದ್ದ ಆಂಟೋನಿಯ ಸಾವು ಕುಟುಂಬಸ್ಥರಿಗೆ ಆಘಾತವನ್ನುಂಟು ಮಾಡಿದೆ.

287 ಕೋಟಿ ರೂ. ಲಾಟರಿ ಗೆದ್ದ ವ್ಯಕ್ತಿ; ಕೆಲವೇ ದಿನದಲ್ಲಿ ದುರಂತ ಸಾವು, ಆಗಿದ್ದೇನು?
Lottery Winner Dies
ಅಕ್ಷತಾ ವರ್ಕಾಡಿ
|

Updated on:Dec 15, 2024 | 4:41 PM

Share

ಕೈ ತುಂಬಾ ಹಣ ಸಂಪಾದಿಸಬೇಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಕನಸು, ಅದಕ್ಕಾಗಿ ಹಗಲಿರುಳು ಕಷ್ಟಪಟ್ಟು ದುಡಿಯುತ್ತಾರೆ. ಕೆಲವೊಮ್ಮೆ ಜನರ ಅದೃಷ್ಟ ಹೇಗೆ ಬದಲಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಯಾವುದೇ ಕಠಿಣ ಪರಿಶ್ರಮವಿಲ್ಲದೆಯೇ ಊಹಿಸಲೂ ಸಾಧ್ಯವಾಗದ ಹಣವನ್ನು ಪಡೆಯುತ್ತಾರೆ. ಇದೀಗ ಅಂತದ್ದೇ ಘಟನೆ ಬ್ರೆಜಿಲ್​ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ 287 ಕೋಟಿ ಮೌಲ್ಯದ ಲಾಟರಿಯನ್ನು ಗೆದ್ದಿದ್ದು, ಆದರೆ ಗೆದ್ದ ಕೆಲವೇ ದಿನಗಳಲ್ಲಿ ಹಠಾತ್​ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ.

ಡೈಲಿ ಸ್ಟಾರ್‌ ವೆಬ್‌ಸೈಟ್ನಲ್ಲಿ ಪ್ರಕಟವಾದ ವರದಿ ಪ್ರಕಾರ, ಬ್ರೆಜಿಲ್ ನಿವಾಸಿ ಆಂಟೋನಿಯೊ ಲೋಪೆಸ್ ಸಿಂಕ್ವೇರಾ ವೃತ್ತಿಯಲ್ಲಿ ಕೃಷಿಕ. ನಾಲ್ಕು ಮಕ್ಕಳ ತಂದೆಯಾಗಿರುವ ಆಂಟೋನಿಯೊ ದೇಶದ ಅತಿದೊಡ್ಡ ಲಾಟರಿಯಾದ ಮೆಗಾ ಸೇನಾದಲ್ಲಿ £26.5 ಮಿಲಿಯನ್ ಜಾಕ್‌ಪಾಟ್ ಗೆದ್ದಿದ್ದರು. ಭಾರತೀಯ ಕರೆನ್ಸಿಯ ಪ್ರಕಾರ 283.6 ಕೋಟಿ ರೂ. ಇಷ್ಟು ಮೊತ್ತ ಗೆದ್ದ ನಂತರ ತನ್ನೆಲ್ಲ ಕನಸುಗಳನ್ನು ಈ ಮೂಲಕ ಈಡೇರಿಸಿಕೊಳ್ಳಬಹುದು ಎಂದುಕೊಂಡಿದ್ದ ಆಂಟೋನಿ ಕೆಲವೇ ದಿನದಲ್ಲಿ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Video: ಗಿನ್ನೆಸ್ ವಿಶ್ವ ದಾಖಲೆ ಬರೆದ ವಿಶ್ವದ ಅತಿ ಉದ್ದದ ಕಾರು; ವಿಡಿಯೋ ನೋಡಿ

ಮೊದಮೊದಲು ಈ ಹಣದಲ್ಲಿ ಮನೆ ಖರೀದಿಸಬೇಕು ಎಂದುಕೊಂಡು ಉಳಿದ ಹಣವನ್ನು ಏನು ಮಾಡುವುದು ಎಂದು ಯೋಚಿಸುತ್ತಿದ್ದ ಆಂಟೋನಿಗೆ ಈ ಸಮಯದಲ್ಲಿ ತನ್ನ ಓರೆಕೋರೆಹಲ್ಲು ಗಮನಕ್ಕೆ ಬಂದಿದೆ. ಇದರಿಂದ ಹಲ್ಲಿನ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾನೆ. ಆದರೆ ಇದಕ್ಕಿದ್ದಂತೆ ಹಲ್ಲಿನ ಶಸ್ತ್ರಚಿಕಿತ್ಸೆ ವೇಳೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಆಂಟೋನಿ ಕುಟುಂಬಕ್ಕೆ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದ ಕ್ಲಿನಿಕ್ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Sun, 15 December 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ