AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಧುರಿ ದೀಕ್ಷಿತ್​ ಜತೆ ಹೆಜ್ಜೆ ಹಾಕಿದ ಧನುಶ್ರೀ ವರ್ಮ; ಡ್ಯಾನ್ಸ್​ ನೋಡಿ ವಾವ್​ ಎಂದ ನೆಟ್ಟಿಗರು

ಡಿಜಿಟಲ್​ ಕ್ರಿಯೇಟರ್​ ಧನುಶ್ರೀ ವರ್ಮ ಜತೆ ಸಖತ್​ ಆಗಿ ಮಾಧುರಿ ದೀಕ್ಷಿತ್​ ಡ್ಯಾನ್ಸ್ ಮಾಡಿದ್ದಾರೆ. ಇದರ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Viral Video: ಮಾಧುರಿ ದೀಕ್ಷಿತ್​ ಜತೆ ಹೆಜ್ಜೆ ಹಾಕಿದ ಧನುಶ್ರೀ ವರ್ಮ; ಡ್ಯಾನ್ಸ್​ ನೋಡಿ ವಾವ್​ ಎಂದ ನೆಟ್ಟಿಗರು
TV9 Web
| Edited By: |

Updated on: Mar 18, 2022 | 3:08 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೆಲವು ವಿಡಿಯೋಗಳು ನೆಟ್ಟಿಗರನ್ನು ಸೆಳೆಯುತ್ತಲೇ ಇರುತ್ತವೆ. ಇದೀಗ ಧನುಶ್ರೀ ವರ್ಮ (Dhanashree Verma) ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. ಡಿಜಿಟಲ್​ ಕ್ರಿಯೇಟರ್​ ಆಗಿರುವ ಧನುಶ್ರೀ ವರ್ಮ ಅವರ ಡ್ಯಾನ್ಸ್​ ವಿಡಿಯೋ ನೆಟ್ಟಿಗರನ್ನು ಸೆಳೆದಿದೆ. ಅದಕ್ಕೆ ಒಂದು ವಿಶೇಷತೆ ಕೂಡ ಇದೆ. ಅದೇನು ಅಂತೀರಾ ಇಲ್ಲಿದೆ ನೋಡಿ ಪೂರ್ತಿ ಸ್ಟೋರಿ. ಧನುಶ್ರೀ ವರ್ಮ ಡ್ಯಾನ್ಸ್ (Dance)​ ಮಾಡಿದ್ದು ಬಾಲಿವುಡ್​ ನ ಎವರ್​ಗ್ರೀನ್​ ಬ್ಯೂಟಿ ಮಾಧುರಿ ದೀಕ್ಷಿತ್ ( Madhuri Dixit)​ ಜೊತೆ. ಹೀಗಾಗಿ ವಿಡಿಯೋ ಮತ್ತಷ್ಟು ತೂಕ ಪಡೆದುಕೊಂಡಿದೆ.

View this post on Instagram

A post shared by Dhanashree Verma Chahal (@dhanashree9)

ವಿಡಿಯೋದಲ್ಲಿಆರ್‌ಜೆ ಅಭಿನವ್, ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮತ್ತು ಲೇಖಕಿ ಐಶ್ವರ್ಯಾ ಮೋಹನ್‌ರಾಜ್ ಮತ್ತು ಕಂಟೆಂಟ್ ಕ್ರಿಯೇಟರ್ ಮಿಥಿಲೇಶ್ ಪಾಟಂಕರ್ ಜೊತೆಗೆ ಬ್ರದರ್‌ಸ್ಟ್ವಿನ್ಜ್ ಅವರ ಹಾಡಿಗೆ ಧನಶ್ರೀ ವರ್ಮಾ ಮತ್ತು ಮಾಧುರಿ ದೀಕ್ಷಿತ್ ಹೆಜ್ಜೆ ಹಾಕಿದ್ದಾರೆ. ಇದರ ಕಿರು ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ.

ಧನುಶ್ರೀ ವರ್ಮ ವಿಡಿಯೋವನ್ನು ಹಂಚಿಕೊಂಡು “ಸೋಮವಾರ ಮಾತ್ರವಲ್ಲ, ಇದು ಜೀವಮಾನದ ಪ್ರೇರಣೆಯಾಗಿದೆ. ನಮ್ಮ ನೆಚ್ಚಿನ @madhuridixitnene ಜೊತೆ ಡ್ಯಾನ್ಸ್ ಮಾಡಿದ್ದೇನೆ,” ಎಂದು ಬರೆದುಕೊಂಡಿದ್ದಾರೆ. ನೆಟ್‌ಫ್ಲಿಕ್ಸ್ ಇಂಡಿಯಾಗಾಗಿ “ಫನ್ ಶೂಟ್” ಸಮಯದಲ್ಲಿ ಅವರು ವೀಡಿಯೊವನ್ನು ಸೆರೆಹಿಡಿದಿದ್ದಾರೆ ಎಂದು ಅವರು ತಮ್ಮ ಶೀರ್ಷಿಕೆಯಲ್ಲಿ ಉಲ್ಲೇಖಿಸಿದ್ದಾರೆ. ವೆಡ್ಡಿಂಗ್ ಫೋಟೋಗ್ರಾಫರ್ ರೋಹಿತ್ ಸುಲಾಖೆ ಅವರು ಕ್ಲಿಪ್ ಅನ್ನು ಸೆರೆಹಿಡಿದಿದ್ದಾರೆ  ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಸದ್ಯ ಈ ವಿಡಿಯೋ 3 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ನಟ ಅಪರಶಕ್ತಿ ಖುರಾನಾ ಅವರೂ ಸೇರಿದಂತೆ ಹಲವು ನಟ ನಟಿಯರೂ ಕೂಡ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಹೋಳಿ ಆಟದ ನಡುವೆ ಪರಸ್ಪರ ಚಪ್ಪಲಿ ಎಸೆದುಕೊಂಡ ಜನತೆ: ವಿಚಿತ್ರ ಹೋಳಿ ಆಚರಣೆಯ ವಿಡಿಯೋ ವೈರಲ್​

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?