AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಧುರಿ ದೀಕ್ಷಿತ್​ ಜತೆ ಹೆಜ್ಜೆ ಹಾಕಿದ ಧನುಶ್ರೀ ವರ್ಮ; ಡ್ಯಾನ್ಸ್​ ನೋಡಿ ವಾವ್​ ಎಂದ ನೆಟ್ಟಿಗರು

ಡಿಜಿಟಲ್​ ಕ್ರಿಯೇಟರ್​ ಧನುಶ್ರೀ ವರ್ಮ ಜತೆ ಸಖತ್​ ಆಗಿ ಮಾಧುರಿ ದೀಕ್ಷಿತ್​ ಡ್ಯಾನ್ಸ್ ಮಾಡಿದ್ದಾರೆ. ಇದರ ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Viral Video: ಮಾಧುರಿ ದೀಕ್ಷಿತ್​ ಜತೆ ಹೆಜ್ಜೆ ಹಾಕಿದ ಧನುಶ್ರೀ ವರ್ಮ; ಡ್ಯಾನ್ಸ್​ ನೋಡಿ ವಾವ್​ ಎಂದ ನೆಟ್ಟಿಗರು
TV9 Web
| Edited By: |

Updated on: Mar 18, 2022 | 3:08 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೆಲವು ವಿಡಿಯೋಗಳು ನೆಟ್ಟಿಗರನ್ನು ಸೆಳೆಯುತ್ತಲೇ ಇರುತ್ತವೆ. ಇದೀಗ ಧನುಶ್ರೀ ವರ್ಮ (Dhanashree Verma) ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. ಡಿಜಿಟಲ್​ ಕ್ರಿಯೇಟರ್​ ಆಗಿರುವ ಧನುಶ್ರೀ ವರ್ಮ ಅವರ ಡ್ಯಾನ್ಸ್​ ವಿಡಿಯೋ ನೆಟ್ಟಿಗರನ್ನು ಸೆಳೆದಿದೆ. ಅದಕ್ಕೆ ಒಂದು ವಿಶೇಷತೆ ಕೂಡ ಇದೆ. ಅದೇನು ಅಂತೀರಾ ಇಲ್ಲಿದೆ ನೋಡಿ ಪೂರ್ತಿ ಸ್ಟೋರಿ. ಧನುಶ್ರೀ ವರ್ಮ ಡ್ಯಾನ್ಸ್ (Dance)​ ಮಾಡಿದ್ದು ಬಾಲಿವುಡ್​ ನ ಎವರ್​ಗ್ರೀನ್​ ಬ್ಯೂಟಿ ಮಾಧುರಿ ದೀಕ್ಷಿತ್ ( Madhuri Dixit)​ ಜೊತೆ. ಹೀಗಾಗಿ ವಿಡಿಯೋ ಮತ್ತಷ್ಟು ತೂಕ ಪಡೆದುಕೊಂಡಿದೆ.

ವಿಡಿಯೋದಲ್ಲಿಆರ್‌ಜೆ ಅಭಿನವ್, ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮತ್ತು ಲೇಖಕಿ ಐಶ್ವರ್ಯಾ ಮೋಹನ್‌ರಾಜ್ ಮತ್ತು ಕಂಟೆಂಟ್ ಕ್ರಿಯೇಟರ್ ಮಿಥಿಲೇಶ್ ಪಾಟಂಕರ್ ಜೊತೆಗೆ ಬ್ರದರ್‌ಸ್ಟ್ವಿನ್ಜ್ ಅವರ ಹಾಡಿಗೆ ಧನಶ್ರೀ ವರ್ಮಾ ಮತ್ತು ಮಾಧುರಿ ದೀಕ್ಷಿತ್ ಹೆಜ್ಜೆ ಹಾಕಿದ್ದಾರೆ. ಇದರ ಕಿರು ವಿಡಿಯೋ ಇನ್ಸ್ಟಾಗ್ರಾಮ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ.

ಧನುಶ್ರೀ ವರ್ಮ ವಿಡಿಯೋವನ್ನು ಹಂಚಿಕೊಂಡು “ಸೋಮವಾರ ಮಾತ್ರವಲ್ಲ, ಇದು ಜೀವಮಾನದ ಪ್ರೇರಣೆಯಾಗಿದೆ. ನಮ್ಮ ನೆಚ್ಚಿನ @madhuridixitnene ಜೊತೆ ಡ್ಯಾನ್ಸ್ ಮಾಡಿದ್ದೇನೆ,” ಎಂದು ಬರೆದುಕೊಂಡಿದ್ದಾರೆ. ನೆಟ್‌ಫ್ಲಿಕ್ಸ್ ಇಂಡಿಯಾಗಾಗಿ “ಫನ್ ಶೂಟ್” ಸಮಯದಲ್ಲಿ ಅವರು ವೀಡಿಯೊವನ್ನು ಸೆರೆಹಿಡಿದಿದ್ದಾರೆ ಎಂದು ಅವರು ತಮ್ಮ ಶೀರ್ಷಿಕೆಯಲ್ಲಿ ಉಲ್ಲೇಖಿಸಿದ್ದಾರೆ. ವೆಡ್ಡಿಂಗ್ ಫೋಟೋಗ್ರಾಫರ್ ರೋಹಿತ್ ಸುಲಾಖೆ ಅವರು ಕ್ಲಿಪ್ ಅನ್ನು ಸೆರೆಹಿಡಿದಿದ್ದಾರೆ  ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಸದ್ಯ ಈ ವಿಡಿಯೋ 3 ಲಕ್ಷಕ್ಕೂ ಹೆಚ್ಚು ಲೈಕ್ಸ್​ ಪಡೆದಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ನಟ ಅಪರಶಕ್ತಿ ಖುರಾನಾ ಅವರೂ ಸೇರಿದಂತೆ ಹಲವು ನಟ ನಟಿಯರೂ ಕೂಡ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಹೋಳಿ ಆಟದ ನಡುವೆ ಪರಸ್ಪರ ಚಪ್ಪಲಿ ಎಸೆದುಕೊಂಡ ಜನತೆ: ವಿಚಿತ್ರ ಹೋಳಿ ಆಚರಣೆಯ ವಿಡಿಯೋ ವೈರಲ್​

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ