ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯನ್ನು ವೈದ್ಯರು ಪರೀಕ್ಷಿಸಿದ ವೇಳೆ ಆತನ ಗುದನಾಳದ ಒಳಗೆ 16 ಇಂಚು ಉದ್ದದ ಸೋರೆಕಾಯಿ ಇರುವುದು ಪತ್ತೆಯಾಗಿದೆ. ಎರಡು ಗಂಟೆಗಳ ಹರಸಾಹಸದ ಬಳಿಕ ಡಾ ನಂದಕಿಶೋರ್ ಜಾಧವ್ ನೇತೃತ್ವದ ಶಸ್ತ್ರಚಿಕಿತ್ಸಾ ತಂಡವು ರೋಗಿಯ ಗುದನಾಳದಿಂದ ಸೋರೆಕಾಯಿಯನ್ನು ಹೊರತೆಗೆದಿದ್ದಾರೆ.

ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ; ಹೊರತೆಗೆಯಲು ವೈದ್ಯರ ಹರಸಾಹಸ
ವ್ಯಕ್ತಿಯ ಗುದನಾಳ ಸೇರಿದ್ದ 16 ಇಂಚು ಉದ್ದದ ಸೋರೆಕಾಯಿ
Follow us
|

Updated on: Jul 25, 2024 | 5:35 PM

ಮಧ್ಯಪ್ರದೇಶ: ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ಸೇರಿದ್ದ ವ್ಯಕ್ತಿಯನ್ನು ವೈದ್ಯರು ಪರೀಕ್ಷೆಗೆ ಒಳಪಡಿಸಿದ್ದು, ಈ ವೇಳೆ ಆತನ ಗುದನಾಳದ ಒಳಗೆ 16 ಇಂಚು ಉದ್ದದ ಸೋರೆಕಾಯಿ ಇರುವುದು ಪತ್ತೆಯಾಗಿದೆ. ಎರಡು ಗಂಟೆಗಳ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರ ತಂಡ ಸೋರೆಕಾಯಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ.

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಜುಲೈ 21 ರಂದು ಶಸ್ತ್ರಚಿಕಿತ್ಸೆ ನಡೆದಿದ್ದು, ರೋಗಿ ಈಗ ಅಪಾಯದಿಂದ ಪಾರಾಗಿ, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವರದಿಯಾಗಿದೆ. ಡಾ ನಂದಕಿಶೋರ್ ಜಾತವ್ ನೇತೃತ್ವದ ಶಸ್ತ್ರಚಿಕಿತ್ಸಾ ತಂಡವು ರೋಗಿಯ ಗುದನಾಳದಿಂದ ಸೋರೆಕಾಯಿಯನ್ನು ಹೊರತೆಗೆದಿದ್ದಾರೆ. ಸೋರೆಕಾಯಿಯ ಈ ವ್ಯಕ್ತಿಯ ದೇಹವನ್ನು ಹೇಗೆ ಪ್ರವೇಶಿಸಿತು ಎಂಬುದು ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ; ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು

ಶಸ್ತ್ರಚಿಕಿತ್ಸೆಯ ಸಮಯದಲ್ಲಿ, ಸೋರೆಕಾಯಿಯು ರೋಗಿಯ ಆಂತರಿಕ ಪೊರೆಗಳಲ್ಲಿ ಛಿದ್ರವನ್ನು ಉಂಟುಮಾಡಿರುವುದಾಗಿ ಎಂದು ವೈದ್ಯರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಈತ ಈ ರೀತಿ ಕೃತ್ಯಗೈದಿರಬಹುದು ಎಂದು ಅನುಮಾನ ಉಂಟಾಗಿದೆ. ಆದರೆ ರೋಗಿ ಸ್ವತಃ ಈ ಕೃತ್ಯಗೈದಿರುವುದೇ? ಅಥವಾ ಬಲವಂತವಾಗಿ ಬೇರೆ ಯಾರಾದರೂ ಈ ಕೃತ್ಯಗೈದಿರಬಹುದೇ ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ