AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಥಳಿಸಿದ ಮಹಿಳೆ

ಇಂದೋರ್‌ನ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್​ ಹ್ಯಾಂಡ್​ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಥಳಿಸಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Nov 15, 2024 | 11:09 AM

Share

ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್​ ಹ್ಯಾಂಡ್​ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ತನ್ನ ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮೊಬೈನಲ್ಲಿ ಸೆರೆಯಾಗಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಉಷಾ ಆರ್ಯ ಎಂದು ಗುರುತಿಸಲಾದ ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿ ಜಿತೇಂದ್ರ ಮಾಲಿ ಪ್ರೇಯಸಿ ಪೂಜಾ ಜೊತೆಗೆ ಓಡಾಡುತ್ತಿರುವುದನ್ನು ಗಮನಿಸಿದ್ದಾಳೆ. ಸರಿಯಾದ ಸಮಯಕ್ಕಾಗಿ ಕಾದು ಕುಳಿತಿದ್ದ ಉಷಾ ಮೊನ್ನೆಯಷ್ಟೇ ರೆಡ್​ ಹ್ಯಾಂಡ್​ ಹಿಡಿದಿದ್ದಾಳೆ. ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಮನಬಂದಂತೆ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಂಬ್ಯುಲೆನ್ಸ್‌ನಲ್ಲಿ ಸ್ಫೋಟಗೊಂಡ ಆಕ್ಸಿಜನ್‌ ಸಿಲಿಂಡರ್‌; ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಗರ್ಭಿಣಿ

ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರನ್ನೂ ನಾನಾಖೇಡ ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆಯ ವೇಳೆ ಜಿತೇಂದ್ರನಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಮೂರನೇ ಬಾರಿಗೆ ಮದುವೆಯಾಗಲು ಬಯಸಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ