AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಥಳಿಸಿದ ಮಹಿಳೆ

ಇಂದೋರ್‌ನ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್​ ಹ್ಯಾಂಡ್​ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾಳೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಥಳಿಸಿದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Nov 15, 2024 | 11:09 AM

Share

ಮಧ್ಯಪ್ರದೇಶ: ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಕಾರಿನಲ್ಲಿ ಸುತ್ತಾಡುತ್ತಿರುವ ವೇಳೆ ರೆಡ್​ ಹ್ಯಾಂಡ್​ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ತನ್ನ ಪತಿಯೊಂದಿಗೆ ಬೇರೊಬ್ಬ ಯುವತಿಯನ್ನು ಕಂಡು ಕೋಪಗೊಂಡ ಮಹಿಳೆ ನಡುರಸ್ತೆಯಲ್ಲೇ ಆಕೆಗೆ ಮನಬಂದಂತೆ ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮೊಬೈನಲ್ಲಿ ಸೆರೆಯಾಗಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡಲಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

ಉಷಾ ಆರ್ಯ ಎಂದು ಗುರುತಿಸಲಾದ ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿ ಜಿತೇಂದ್ರ ಮಾಲಿ ಪ್ರೇಯಸಿ ಪೂಜಾ ಜೊತೆಗೆ ಓಡಾಡುತ್ತಿರುವುದನ್ನು ಗಮನಿಸಿದ್ದಾಳೆ. ಸರಿಯಾದ ಸಮಯಕ್ಕಾಗಿ ಕಾದು ಕುಳಿತಿದ್ದ ಉಷಾ ಮೊನ್ನೆಯಷ್ಟೇ ರೆಡ್​ ಹ್ಯಾಂಡ್​ ಹಿಡಿದಿದ್ದಾಳೆ. ತನ್ನ ಪತಿಯೊಂದಿಗೆ ಸುತ್ತಾಡುತ್ತಿದ್ದ ಯುವತಿಗೆ ನಡುರಸ್ತೆಯಲ್ಲೇ ಮನಬಂದಂತೆ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಂಬ್ಯುಲೆನ್ಸ್‌ನಲ್ಲಿ ಸ್ಫೋಟಗೊಂಡ ಆಕ್ಸಿಜನ್‌ ಸಿಲಿಂಡರ್‌; ಕೂದಲೆಳೆಯುವ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಗರ್ಭಿಣಿ

ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರನ್ನೂ ನಾನಾಖೇಡ ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆಯ ವೇಳೆ ಜಿತೇಂದ್ರನಿಗೆ ಈಗಾಗಲೇ ಎರಡು ಮದುವೆಯಾಗಿದ್ದು, ಮೂರನೇ ಬಾರಿಗೆ ಮದುವೆಯಾಗಲು ಬಯಸಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ