AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ, ಕೈ ತೊಳೆಯದೆ ಹಣ್ಣು ಮಾರುತ್ತಿದ್ದ ಆಸಾಮಿಯ ಬಂಧನ

ಈ ಹಿಂದೆ ವ್ಯಾಪಾರಿಯೊಬ್ಬ ಎಂಜಲು ಉಗಿದು ಹಣ್ಣು ಮಾರಾಟ ಮಾಡಿದ ಸುದ್ದಿಯೊಂದು ವೈರಲ್‌ ಆಗಿತ್ತು. ಇದೀಗ ಅಂತಹದ್ಧೇ ಘಟನೆಯೊಂದು ನಡೆದಿದ್ದು, ಹಣ್ಣು ವ್ಯಾಪಾರಿಯೊಬ್ಬ ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ ಬಳಿಕ ಕೈ ತೊಳೆಯದೆ, ಅದೇ ಕೊಳಕು ಕೈಯಲ್ಲಿ ಹಣ್ಣು ಮಾರಾಟ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Sep 23, 2024 | 12:29 PM

Share

ನೈರ್ಮಲ್ಯದ ದೃಷ್ಟಿಯಿಂದ ಮೂತ್ರ ವಿಸರ್ಜನೆ ಮಾಡಿದ ಬಳಿಕ ಸರಿಯಾಗಿ ಕೈಗಳನ್ನು ತೊಳೆದುಕೊಳ್ಳಬೇಕು. ಇಲ್ಲಾಂದ್ರೆ ಕೆಟ್ಟ ಬ್ಯಾಕ್ಟೀರಿಯಾಗಳು ನಮ್ಮ ದೇಹ ಸೇರುವ ಸಂಭವವಿರುತ್ತದೆ. ಇದರಿಂದ ರೋಗರುಜಿನಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮೂತ್ರ ವಿಸರ್ಜಿಸಿದ ಬಳಿಕ ಕಡ್ಡಾಯವಾಗಿ ಕೈಗಳನ್ನು ತೊಳೆಯಬೇಕು. ಆದ್ರೆ ಇಲ್ಲೊಬ್ಬ ವ್ಯಾಪಾರಿ ತನ್ನ ತಳ್ಳೋ ಗಾಡಿಯ ಪಕ್ಕದಲ್ಲಿಯೇ ನಿಂತು ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ, ಕೈ ತೊಳೆಯದೆ ಅದೇ ಕೊಳಕು ಕೈಯಲ್ಲಿ ಹಣ್ಣುಗಳನ್ನು ಮಾರಾಟ ಮಾಡಿದ್ದಾನೆ. ಈ ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದ್ದು, ಇಲ್ಲಿನ ನಿಲ್ಜೆ ಪ್ರದೇಶದಲ್ಲಿ ಹಣ್ಣಿನ ವ್ಯಾಪಾರಿ ಅಲಿ ಖಾನ್‌ (20) ತನ್ನ ತಳ್ಳೋ ಗಾಡಿಯ ಪಕ್ಕದಲ್ಲಿಯೇ ಪ್ಲಾಸ್ಟಿಕ್‌ ಚೀಲವೊಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ಬಳಿಕ ಕೈಗಳನ್ನು ಸ್ವಚ್ಛಗೊಳಿಸದೆ ಅದೇ ಕೊಳಕು ಕೈಗಳಲ್ಲಿ ಹಣ್ಣು ಮಾರಾಟ ಮಾಡಿದ್ದಾನೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಭಾನುವಾರ (ಸೆಪ್ಟೆಂಬರ್‌ 22) ಥಾಣೆಯ ಡೊಂಬಿವಲಿಯಲ್ಲಿ ಪೊಲೀಸರು ಅಲಿ ಖಾನ್‌ನನ್ನು ಬಂಧಿಸಿದ್ದಾರೆ. ಅಲಿಖಾನ್‌ ವಿರುದ್ಧ ಸೆಕ್ಷನ್‌ 271, ಸೆಕ್ಷನ್‌ 272 ಮತ್ತು 296 ಅಡಿಯಲ್ಲಿ ಎಫ್.‌ಐ.ಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ