Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್​ ಮೂಲಕ ಬಾಲಿವುಡ್​ ನಟ ಶಾರುಖ್​ ಖಾನ್​ರಂತೆ ಕಾಣಿಸಿಕೊಂಡ ಮೇಕಪ್​ ಆರ್ಟಿಸ್ಟ್​: ವೀಡಿಯೋ ವೈರಲ್​

ದೆಹಲಿ ಮೂಲದ ಮೇಕಪ್​ ಆರ್ಟಿಸ್ಟ್​ ಒಬ್ಬರು ಮೇಕಪ್​ ಮೂಲಕ ತಮ್ಮ ಮುಖವನ್ನು ಬಾಲಿವುಡ್​ ನಟ ಶಾರುಖ್​ ಖಾನ್​ನಂತೆಯೇ ಕಾಣುವಂತೆ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮೇಕಪ್​ ಮೂಲಕ ಬಾಲಿವುಡ್​ ನಟ ಶಾರುಖ್​ ಖಾನ್​ರಂತೆ ಕಾಣಿಸಿಕೊಂಡ ಮೇಕಪ್​ ಆರ್ಟಿಸ್ಟ್​: ವೀಡಿಯೋ ವೈರಲ್​
ಶಾರುಕ್​ ಖಾನ್​ರಂತೆ ಮೇಕಪ್​ ಮಾಡಿಕೊಂಡ ದೀಕ್ಷಿತಾ
Follow us
TV9 Web
| Updated By: Pavitra Bhat Jigalemane

Updated on: Dec 29, 2021 | 3:50 PM

ಮೇಕಪ್​ ಎಂತಹವರನ್ನೂ ಸುಂದರವಾಗಿ ಕಾಣಿಸುವಂತೆ ಮಾಡುತ್ತದೆ. ಅದೇ ರೀತಿ ಇತ್ತೀಚೆಗೆ ಮೇಕಪ್​ ಮೂಲಕ ಬೇರೆಯವರಂತೆ ಕಾಣಿಸಕೊಳ್ಳಲೂ ಸಾಧ್ಯ. ಹೌದು ದೆಹಲಿ ಮೂಲದ ಮೇಕಪ್​ ಆರ್ಟಿಸ್ಟ್​ ಒಬ್ಬರು ಮೇಕಪ್​ ಮೂಲಕ ತಮ್ಮ ಮುಖವನ್ನು ಬಾಲಿವುಡ್​ ನಟ ಶಾರುಖ್​ ಖಾನ್​ರಂತೆಯೇ ಕಾಣುವಂತೆ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. 

ದೆಹಲಿಯ ದೀಕ್ಷಿತಾ ಎನ್ನುವ ಮೇಕಪ್​ ಆರ್ಟಿಸ್ಟ್ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇವರು ಶಾರುಖ್​ ಖಾನ್​ ಮಾತ್ರವಲ್ಲ ಈಗಾಗಲೇ ಆಲಿಯಾ ಭಟ್ ​,ರಾಜ್​ಕುಮಾರ್​ ರಾವ್​ ಸೇರಿದಂತೆ ಹಲವು ನಟ, ನಟಿಯರ ಹಾಗೆ ಕಾಣಿಸಿಕೊಳ್ಳುವ  ಮೇಕಪ್ ಮಾಡಿಕೊಂಡು ಅದರ ವೀಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರ ಮೇಕಪ್​ ಟ್ರಾನ್ಸ್ಪಾಮೇಶನ್​ ನಿಜಕ್ಕೂ ನೋಡುಗರನ್ನು ಅಚ್ಚರಿಗೊಳಿಸುತ್ತಿದೆ.

ವೀಡಿಯೋದಲ್ಲಿ ದೀಕ್ಷಿತಾ ಮೊದಲು ಬ್ಲೆಂಡರ್​, ಬ್ರಷ್ ಮತ್ತು ಸ್ಟೀಪ್​ಗಳನ್ನು ತೆಗೆದುಕೊಳ್ಳುತ್ತಾರೆ. ನಂತರ ನಿಧಾನವಾಗಿ ಒಂದೊಂದು ರೀತಿಯ ಕ್ರೀಮ್​, ಕಾಜಲ್​ಗಳನ್ನು ಹಚ್ಚುತ್ತಾರೆ. ಕ್ಷಣ ಮಾತ್ರದಲ್ಲಿ ನಂಬಲಸಾಧ್ಯವಾಗದ ಹಾಗೆ ಶಾರುಖ್​ ಖಾನ್​ ಅವರನ್ನೇ ಹೋಲುವ ಮುಖದೊಂದಿಗೆ ಕ್ಯಾಮರಾ ಮುಂದೆ ನಿಲ್ಲುತ್ತಾರೆ. ದೀಕ್ಷಿತಾ ವೀಡಿಯೋಗೆ ಶಾರುಖ್​ ಖಾನ್​ ಅವರ ಚಮಕ್​ ಚಲ್ಲೋ ಹಾಡನ್ನು ಹಿನ್ನಲೆಯಾಗಿ ಹಾಕಿದ್ದಾರೆ. ವೀಡಿಯೋ ನೋಡದೆ ಕೇವಲ ಫೋಟೋ ನೋಡಿದರೆ ಮೇಕಪ್​ ಮೂಲಕ ಮಾಡಿಕೊಂಡ ರೂಪಾಂತರ ಎಂದು ಹೇಳಲು ಸಾಧ್ಯವಿಲ್ಲ. ಸದ್ಯ ದೀಕ್ಷಿತಾ ಅವರ ಶಾರುಖ್​ ಖಾನ್​​ ರೂಪ  ಸಖತ್​ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವೀಡಿಯೋ  ಒಂದೂವರೆ ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

Viral Video: ನನ್ನನ್ನೂ ವಾಕಿಂಗ್ ಕರೆದುಕೊಂಡು ಹೋಗು; ಕಣ್ಣಲ್ಲೇ ಒಡೆಯನಿಗೆ ಮನವಿ ಮಾಡಿದ ನಾಯಿಯ ವಿಡಿಯೋ ವೈರಲ್

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ