AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್​ ಮೂಲಕ ಬಾಲಿವುಡ್​ ನಟ ಶಾರುಖ್​ ಖಾನ್​ರಂತೆ ಕಾಣಿಸಿಕೊಂಡ ಮೇಕಪ್​ ಆರ್ಟಿಸ್ಟ್​: ವೀಡಿಯೋ ವೈರಲ್​

ದೆಹಲಿ ಮೂಲದ ಮೇಕಪ್​ ಆರ್ಟಿಸ್ಟ್​ ಒಬ್ಬರು ಮೇಕಪ್​ ಮೂಲಕ ತಮ್ಮ ಮುಖವನ್ನು ಬಾಲಿವುಡ್​ ನಟ ಶಾರುಖ್​ ಖಾನ್​ನಂತೆಯೇ ಕಾಣುವಂತೆ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮೇಕಪ್​ ಮೂಲಕ ಬಾಲಿವುಡ್​ ನಟ ಶಾರುಖ್​ ಖಾನ್​ರಂತೆ ಕಾಣಿಸಿಕೊಂಡ ಮೇಕಪ್​ ಆರ್ಟಿಸ್ಟ್​: ವೀಡಿಯೋ ವೈರಲ್​
ಶಾರುಕ್​ ಖಾನ್​ರಂತೆ ಮೇಕಪ್​ ಮಾಡಿಕೊಂಡ ದೀಕ್ಷಿತಾ
TV9 Web
| Edited By: |

Updated on: Dec 29, 2021 | 3:50 PM

Share

ಮೇಕಪ್​ ಎಂತಹವರನ್ನೂ ಸುಂದರವಾಗಿ ಕಾಣಿಸುವಂತೆ ಮಾಡುತ್ತದೆ. ಅದೇ ರೀತಿ ಇತ್ತೀಚೆಗೆ ಮೇಕಪ್​ ಮೂಲಕ ಬೇರೆಯವರಂತೆ ಕಾಣಿಸಕೊಳ್ಳಲೂ ಸಾಧ್ಯ. ಹೌದು ದೆಹಲಿ ಮೂಲದ ಮೇಕಪ್​ ಆರ್ಟಿಸ್ಟ್​ ಒಬ್ಬರು ಮೇಕಪ್​ ಮೂಲಕ ತಮ್ಮ ಮುಖವನ್ನು ಬಾಲಿವುಡ್​ ನಟ ಶಾರುಖ್​ ಖಾನ್​ರಂತೆಯೇ ಕಾಣುವಂತೆ ಮಾಡಿಕೊಂಡಿದ್ದಾರೆ. ಇದರ ವೀಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ. 

ದೆಹಲಿಯ ದೀಕ್ಷಿತಾ ಎನ್ನುವ ಮೇಕಪ್​ ಆರ್ಟಿಸ್ಟ್ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇವರು ಶಾರುಖ್​ ಖಾನ್​ ಮಾತ್ರವಲ್ಲ ಈಗಾಗಲೇ ಆಲಿಯಾ ಭಟ್ ​,ರಾಜ್​ಕುಮಾರ್​ ರಾವ್​ ಸೇರಿದಂತೆ ಹಲವು ನಟ, ನಟಿಯರ ಹಾಗೆ ಕಾಣಿಸಿಕೊಳ್ಳುವ  ಮೇಕಪ್ ಮಾಡಿಕೊಂಡು ಅದರ ವೀಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರ ಮೇಕಪ್​ ಟ್ರಾನ್ಸ್ಪಾಮೇಶನ್​ ನಿಜಕ್ಕೂ ನೋಡುಗರನ್ನು ಅಚ್ಚರಿಗೊಳಿಸುತ್ತಿದೆ.

ವೀಡಿಯೋದಲ್ಲಿ ದೀಕ್ಷಿತಾ ಮೊದಲು ಬ್ಲೆಂಡರ್​, ಬ್ರಷ್ ಮತ್ತು ಸ್ಟೀಪ್​ಗಳನ್ನು ತೆಗೆದುಕೊಳ್ಳುತ್ತಾರೆ. ನಂತರ ನಿಧಾನವಾಗಿ ಒಂದೊಂದು ರೀತಿಯ ಕ್ರೀಮ್​, ಕಾಜಲ್​ಗಳನ್ನು ಹಚ್ಚುತ್ತಾರೆ. ಕ್ಷಣ ಮಾತ್ರದಲ್ಲಿ ನಂಬಲಸಾಧ್ಯವಾಗದ ಹಾಗೆ ಶಾರುಖ್​ ಖಾನ್​ ಅವರನ್ನೇ ಹೋಲುವ ಮುಖದೊಂದಿಗೆ ಕ್ಯಾಮರಾ ಮುಂದೆ ನಿಲ್ಲುತ್ತಾರೆ. ದೀಕ್ಷಿತಾ ವೀಡಿಯೋಗೆ ಶಾರುಖ್​ ಖಾನ್​ ಅವರ ಚಮಕ್​ ಚಲ್ಲೋ ಹಾಡನ್ನು ಹಿನ್ನಲೆಯಾಗಿ ಹಾಕಿದ್ದಾರೆ. ವೀಡಿಯೋ ನೋಡದೆ ಕೇವಲ ಫೋಟೋ ನೋಡಿದರೆ ಮೇಕಪ್​ ಮೂಲಕ ಮಾಡಿಕೊಂಡ ರೂಪಾಂತರ ಎಂದು ಹೇಳಲು ಸಾಧ್ಯವಿಲ್ಲ. ಸದ್ಯ ದೀಕ್ಷಿತಾ ಅವರ ಶಾರುಖ್​ ಖಾನ್​​ ರೂಪ  ಸಖತ್​ ವೈರಲ್​ ಆಗಿದೆ. ಇನ್ಸ್ಟಾಗ್ರಾಮ್​ನಲ್ಲಿ ವೀಡಿಯೋ  ಒಂದೂವರೆ ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ.

ಇದನ್ನೂ ಓದಿ:

Viral Video: ನನ್ನನ್ನೂ ವಾಕಿಂಗ್ ಕರೆದುಕೊಂಡು ಹೋಗು; ಕಣ್ಣಲ್ಲೇ ಒಡೆಯನಿಗೆ ಮನವಿ ಮಾಡಿದ ನಾಯಿಯ ವಿಡಿಯೋ ವೈರಲ್

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ