Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್

ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
Follow us
|

Updated on: Apr 11, 2024 | 12:29 PM

ಮಲೇಷ್ಯಾ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್​​ನಲ್ಲಿ ಸಂಚರಿಸುತ್ತಿದ್ದ 19 ವರ್ಷದ ಯುವಕನ ಕಣ್ಣಿನೊಳಗೆ ಬೈಕ್‌ನ ಬ್ರೇಕ್ ಹ್ಯಾಂಡಲ್ ನುಗ್ಗಿದೆ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ಇದೀಗ ಯುವಕ ಯಾವುದೇ ದೃಷ್ಟಿ ದೋಷದ ಸಮಸ್ಯೆಯಿಲ್ಲದೇ ಚೇತರಿಸಿಕೊಳ್ಳುತ್ತಿದ್ದಾನೆ. ಈ ಈ ಘಟನೆ ಮಲೇಷ್ಯಾದ ಕೌಲಾಲಂಪುರ್‌ ನಲ್ಲಿ ನಡೆದಿದೆ.

ಯುವಕನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ. ಕಣ್ಣುಗುಡ್ಡೆಯ ಕೆಳಗೆ ಭಾಗ ಹಾಗೂ ಮೂಗಿನ ಸುತ್ತಲಿನ ಮೂಳೆಗೆ ಹಾನಿಯಾಗಿದ್ದು, ಮೂಗಿನ ಸುತ್ತಲಿನ ಹಾನಿಗೊಳಗಾದ ಮೂಳೆಯನ್ನು ಎರಡು ಸ್ಕ್ರೂಗಳಿಂದ ಸರಿಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಕೌಲಾಲಂಪುರ್‌ನಲ್ಲಿರುವ ಯೂನಿವರ್ಸಿಟಿಯ ಕಣ್ಣಿನ ಸಂಶೋಧನಾ ಕೇಂದ್ರದಲ್ಲಿ ಆತನ ಕಣ್ಣಿನ ಒಳಗೆ ನುಗ್ಗಿದ್ದ ಬೈಕ್‌ನ ಬ್ರೇಕ್ ಹ್ಯಾಂಡಲ್​​ನ CT ಸ್ಕ್ಯಾನ್‌ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದು, ಯುವಕನ ದೃಷ್ಟಿಗೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ