AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್

ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ.

Viral News: ಭೀಕರ ಅಪಘಾತದಲ್ಲಿ ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಯುವಕನ ಕಣ್ಣಿನೊಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್
ಅಕ್ಷತಾ ವರ್ಕಾಡಿ
|

Updated on: Apr 11, 2024 | 12:29 PM

Share

ಮಲೇಷ್ಯಾ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್​​ನಲ್ಲಿ ಸಂಚರಿಸುತ್ತಿದ್ದ 19 ವರ್ಷದ ಯುವಕನ ಕಣ್ಣಿನೊಳಗೆ ಬೈಕ್‌ನ ಬ್ರೇಕ್ ಹ್ಯಾಂಡಲ್ ನುಗ್ಗಿದೆ. ತಕ್ಷಣ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ವೈದ್ಯರ ಸಮಯ ಪ್ರಜ್ಞೆಯಿಂದಾಗಿ ಇದೀಗ ಯುವಕ ಯಾವುದೇ ದೃಷ್ಟಿ ದೋಷದ ಸಮಸ್ಯೆಯಿಲ್ಲದೇ ಚೇತರಿಸಿಕೊಳ್ಳುತ್ತಿದ್ದಾನೆ. ಈ ಈ ಘಟನೆ ಮಲೇಷ್ಯಾದ ಕೌಲಾಲಂಪುರ್‌ ನಲ್ಲಿ ನಡೆದಿದೆ.

ಯುವಕನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಯುವಕನನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದ್ದು, ಕಣ್ಣಿನ ಒಳಗೆ ನುಗ್ಗಿದ ಬೈಕ್‌ನ ಬ್ರೇಕ್ ಹ್ಯಾಂಡಲ್​​ ಅನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. CT ಸ್ಕ್ಯಾನ್‌ ಮಾಡಲಾಗಿದ್ದು, ಈವೇಳೆ ಕಣ್ಣಿನ ಗುಡ್ಡೆಗಿಂತ ಕೆಲವೇ ಕೆಲವು ಮಿಲಿ ಮೀಟರ್​​ ಅಂತದಲ್ಲಿ ಬ್ರೇಕ್ ಹ್ಯಾಂಡಲ್ ಸಿಲುಕಿರುವುದು ಕಂಡುಬಂದಿದ್ದು, ಸದ್ಯ ಕಣ್ಣಿನ ಗುಡ್ಡೆಗೆ ಯಾವುದೇ ಹಾನಿಯಾಗಿಲ್ಲ. ಕಣ್ಣುಗುಡ್ಡೆಯ ಕೆಳಗೆ ಭಾಗ ಹಾಗೂ ಮೂಗಿನ ಸುತ್ತಲಿನ ಮೂಳೆಗೆ ಹಾನಿಯಾಗಿದ್ದು, ಮೂಗಿನ ಸುತ್ತಲಿನ ಹಾನಿಗೊಳಗಾದ ಮೂಳೆಯನ್ನು ಎರಡು ಸ್ಕ್ರೂಗಳಿಂದ ಸರಿಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಕೌಲಾಲಂಪುರ್‌ನಲ್ಲಿರುವ ಯೂನಿವರ್ಸಿಟಿಯ ಕಣ್ಣಿನ ಸಂಶೋಧನಾ ಕೇಂದ್ರದಲ್ಲಿ ಆತನ ಕಣ್ಣಿನ ಒಳಗೆ ನುಗ್ಗಿದ್ದ ಬೈಕ್‌ನ ಬ್ರೇಕ್ ಹ್ಯಾಂಡಲ್​​ನ CT ಸ್ಕ್ಯಾನ್‌ ಚಿತ್ರವನ್ನು ಹಂಚಿಕೊಂಡಿದ್ದಾರೆ. ಸದ್ಯ ಶಸ್ತ್ರಚಿಕಿತ್ಸೆಯ ಬಳಿಕ ಯುವಕ ಚೇತರಿಸಿಕೊಳ್ಳುತ್ತಿದ್ದು, ಯುವಕನ ದೃಷ್ಟಿಗೆ ಯಾವುದೇ ಹಾನಿಯಾಗಿಲ್ಲ ಎಂದು ವೈದ್ಯರು ತಿಳಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ