AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಹುಲಿಯ ಮುಂದೆ ಕುಸಿದು ಬಿದ್ದ ಯುವಕ; ಮುಂದೆನಾಯಿತು ಈ ವಿಡಿಯೋ ನೋಡಿ

ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಯುವಕನೊಬ್ಬ ಬಿಳಿ ಹುಲಿಯ ಬಳಿ ಬಂದು ಎದೆ ನೋವಿನಿಂದ ನರಳುತ್ತಿರುವಂತೆ ನಟಿಸಿ ಕೆಳಗೆ ಬೀಳುತ್ತಾನೆ. ಅದನ್ನು ನೋಡಿದ ಹುಲಿ ತಕ್ಷಣ ಅವನ ಬಳಿ ಬಂದು ಅವನನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Video Viral: ಹುಲಿಯ ಮುಂದೆ ಕುಸಿದು ಬಿದ್ದ ಯುವಕ; ಮುಂದೆನಾಯಿತು ಈ ವಿಡಿಯೋ ನೋಡಿ
ಅಕ್ಷತಾ ವರ್ಕಾಡಿ
|

Updated on:Aug 11, 2024 | 8:50 AM

Share

ಪ್ರಾಣಿಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಒಂದೇ ದಿನದಲ್ಲಿ ಭಾರೀ ವೈರಲ್​ ಆಗುವುದುಂಟು. ಇದೀಗ ಇಂತದ್ದೇ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರಿಂದ ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಯುವಕನೊಬ್ಬ ಹುಲಿಯ ಮುಂದೆ ಕುಸಿದು ಬಿದ್ದಂತೆ ನಟಿಸಿದ್ದು, ಹತ್ತಿರ ಬಂದ ಹುಲಿ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ವಿಡಿಯೋದಲ್ಲಿ ಸೆರೆಯಾಗಿದೆ.

ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಯುವಕನೊಬ್ಬ ಬಿಳಿ ಹುಲಿಯ ಬಳಿ ಬಂದು ಎದೆ ನೋವಿನಿಂದ ನರಳುತ್ತಿರುವಂತೆ ನಟಿಸಿ ಕೆಳಗೆ ಬೀಳುತ್ತಾನೆ. ಅದನ್ನು ನೋಡಿದ ಹುಲಿ ತಕ್ಷಣ ಅವನ ಬಳಿ ಬಂದು ಅವನನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Alshad Ahmad (@alshadahmad)

ಇದನ್ನೂ ಓದಿ: ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿಯ ಬಂಧನ

ಈ ವಿಡಿಯೋ ಇಂಡೋನೇಷ್ಯಾದ ಅಲ್ಶಾದ್ ಅಹ್ಮದ್ ಅವರದ್ದಾಗಿದ್ದು. ಅವರು ಸ್ವತಃ ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ (@alshadahmad) ವಿಡಿಯೋ ಹಂಚಿಕೊಂಡಿದ್ದಾರೆ. ಜೂನ್​​ 07ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 12.6ಮಿಲಿಯನ್ ಅಂದರೆ 1ಕೋಟಿಗೂ ಅಧಿಕ ​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Sun, 11 August 24

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ