AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!

Viral Video: ರಸ್ತೆ ಬದಿಯ ಡಾಬಾದಲ್ಲಿ ಓರ್ವ ತಂದೂರಿ ರೋಟಿಯನ್ನು ತಯಾರಿಸುತ್ತಿದ್ದಾನೆ. ಇತರರು ಸಹ ಆತನೊಂದಿಗೆ ಕೆಲಸ ಮಾಡುತ್ತಿದ್ದಾರೆ. ವ್ಯಕ್ತಿ ಬಂಡಿಯ ಮೇಲೆ ಎಣ್ಣೆ ಅಥವಾ ನೀರಿನ ಬದಲಿಗೆ ಉಗುಳುತ್ತಿರುವುದನ್ನು ಕಾಣಬಹುದು.

Shocking Video: ಡಾಬಾದಲ್ಲಿ ಎಣ್ಣೆ, ನೀರಿನ ಬದಲಿಗೆ ಉಗುಳುತ್ತ ತಂದೂರಿ ರೋಟಿ ತಯಾರಿಸುತ್ತಿದ್ದ ಕೆಲಸಗಾರ ಅರೆಸ್ಟ್​!
Follow us
TV9 Web
| Updated By: shruti hegde

Updated on: Oct 18, 2021 | 8:41 AM

ಡಾಬಾದಲ್ಲಿ ತಂದೂರಿ ರೋಟಿ ಮೇಲೆ ಉಗುಳುತ್ತಿರುವ ಕೆಲಸಗಾರನ ವಿಡಿಯೋ ಇದೀಗ ವೈರಲ್ ಆಗಿದೆ. ದೃಶ್ಯವನ್ನು ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ರಸ್ತೆ ಬದಿಯ ಡಾಬಾವೊಂದರಲ್ಲಿ ಸೆರೆ ಹಿಡಿಯಲಾಗಿದೆ. ಈ ಆಘಾತಕಾರಿ ವಿಡಿಯೋ ಎಲ್ಲರನ್ನೂ ಬೆರಗುಗೊಳಿಸಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಮೊಬೈಲ್​ನಲ್ಲಿ ಸೆರೆ ಹಿಡಿಯಲಾದ ವಿಡಿಯೋ ಇದೀಗ ವೈರಲ್ ಆಗಿದ್ದು, ರೋಟಿ ತಯಾರಿಸುತ್ತಲೇ ವ್ಯಕ್ತಿ ಉಗುಳುತ್ತಿರುವುದು ಸ್ಪಷ್ಟವಾಗಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಸ್ತೆ ಬದಿಯ ಡಾಬಾದಲ್ಲಿ ಓರ್ವ ತಂದೂರಿ ರೋಟಿಯನ್ನು ತಯಾರಿಸುತ್ತಿದ್ದಾನೆ. ಇತರರು ಸಹ ಆತನೊಂದಿಗೆ ಕೆಲಸ ಮಾಡುತ್ತಿದ್ದಾರೆ. ವ್ಯಕ್ತಿ ಬಂಡಿಯ ಮೇಲೆ ಎಣ್ಣೆ ಅಥವಾ ನೀರಿನ ಬದಲಿಗೆ ಉಗುಳುತ್ತಿರುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸ್ಥಳೀಯ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು, ತಮೀಜುದ್ದೀನ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಡಾಬಾದ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇಂತಹ ವಿಡಿಯೋ ವೈರಲ್ ಆಗುತ್ತಿರುವುದು ಇದೇ ಮೊದಲಲ್ಲ. ಇತ್ತೀಚಿನ ದಿನಗಳಲ್ಲಿ ಹಲವಾರು ಇಂತಹ ವಿಡಿಯೋಗಳು ವೈರಲ್ ಆಗುತ್ತಿವೆ. ಹಲವು ರೆಸ್ಟೋರೆಂಟ್​ಗಳಲ್ಲಿ ರೊಟ್ಟಿಗಳನ್ನು ತಯಾರಿಸುವಾಗ ಕೆಲಸಗಾರರು ಉಗುಳುತ್ತಿರುವ ದೃಶ್ಯಗಳೂ ಸಹ ವೈರಲ್ ಆಗಿದ್ದವು.

ಇದನ್ನೂ ಓದಿ:

Viral Video: ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ವ್ಯಕ್ತಿ! ನೆಟ್ಟಿಗರ ಮನಗೆದ್ದ ವಿಡಿಯೋ ನೋಡಿ

Viral Video: ತಲೆಯ ಮೇಲೆ 750 ಮೊಟ್ಟೆಗಳನ್ನು ಬ್ಯಾಲೆನ್ಸ್​ ಮಾಡಿದ ವ್ಯಕ್ತಿ; ಗಿನ್ನೆಸ್ ದಾಖಲೆ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ