AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
ಅಕ್ಷತಾ ವರ್ಕಾಡಿ
|

Updated on: Aug 15, 2024 | 11:40 AM

Share

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ