AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಬಳಿಕ ಪಾಕಿಸ್ತಾನಿ ಯುವತಿಯನ್ನು ವಿವಾಹವಾಗಿದ್ದಾನೆ.

ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ
ಪತ್ನಿಗೆ ಫೋನ್‌ನಲ್ಲೇ ತಲಾಖ್
ಅಕ್ಷತಾ ವರ್ಕಾಡಿ
|

Updated on: Aug 15, 2024 | 11:40 AM

Share

ಜೈಪುರ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ಭಾರತದ ವ್ಯಕ್ತಿಯೊರ್ವ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗುವ ಮೊದಲು ತಾನು ಕೆಲಸ ಮಾಡುತ್ತಿದ್ದ ಕುವೈತ್‌ನಿಂದ ತನ್ನ ಮೊದಲ ಪತ್ನಿಗೆ ದೂರವಾಣಿ ಮೂಲಕ ಕರೆ ಮಾಡಿ ತ್ರಿವಳಿ ತಲಾಖ್ ನೀಡಿದ್ದಾನೆ. ಇದೀಗ ಆರೋಪಿಯಾದ ರೆಹಮಾನ್ (35)ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯೋಗದ ಕಾರಣಕ್ಕೆ ಕುವೈತ್‌ನಲ್ಲಿ ವಾಸವಿದ್ದ ರೆಹಮಾನ್​​​ಗೆ ಸೋಶಿಯಲ್​ ಮೀಡಿಯಾ ಮೂಲಕ ಪಾಕಿಸ್ತಾನದ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಇತ್ತೀಚಿಗಷ್ಟೇ ಆಕೆಯನ್ನು ಭೇಟಿಯಾಗಿ ವಿವಾಹವಾಗಿದ್ದಾನೆ. ಇದಲ್ಲದೇ ಕುವೈತ್‌ನಿಂದಲೇ ಕರೆ ಮಾಡಿ ತನ್ನ ಮೊದಲ ಪತ್ನಿಗೆ ತಲಾಕ್​​​ ನೀಡಿದ್ದಾನೆ.

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಹನುಮಾನ್‌ಗಢದ ಭದ್ರಾದಲ್ಲಿರುವ ಮೊದಲ ಪತ್ನಿ ಫರೀದಾ ಬಾನೊ (29) ಕಳೆದ ತಿಂಗಳು ತನ್ನ ಪತಿ ರೆಹಮಾನ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹನುಮಾನ್‌ಗಢ ಉಪ ಎಸ್‌ಪಿ (ಎಸ್‌ಸಿ/ಎಸ್‌ಟಿ ಸೆಲ್) ರಣವೀರ್ ಸಿಂಗ್ ಹೇಳಿದ್ದಾರೆ. ಇದೀಗ ಮಹಿಳೆಯ ದೂರಿನ ಆಧಾರದ ಮೇಲೆ ರೆಹಮಾನ್ನನ್ನು ರಾಜಸ್ಥಾನದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ