AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು ಹಾಗೂ ಡೈಪರ್​ ಬದಲಿಸಲು ಶಿಶುಪಾಲಕರು ಬೇಕೆಂದು ನೇಮಿಸಿಕೊಂಡ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಮಾನವ ಕಳ್ಳಸಾಗಾಣಿಕೆ ಆರೋಪವನ್ನು ಹೊರಿಸಿದ್ದಾರೆ.

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು, ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡ 31 ವರ್ಷದ ವ್ಯಕ್ತಿ
ರುಟ್ಲೆಡ್ಜ್​ ಡೀಶ್
TV9 Web
| Edited By: |

Updated on:Dec 30, 2021 | 4:30 PM

Share

ತನ್ನನ್ನು ಮಗುವಿನಂತೆ ನೋಡಿಕೊಳ್ಳಲು ಹಾಗೂ ಡೈಪರ್​ ಬದಲಿಸಲು ಶಿಶುಪಾಲಕರು ಬೇಕೆಂದು ನೇಮಿಸಿಕೊಂಡ 31 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಮಾನವ ಕಳ್ಳಸಾಗಾಣಿಕೆ ಆರೋಪವನ್ನು ಹೊರಿಸಿದ್ದಾರೆ. ಲುಸಿಯಾನದ ರುಟ್ಲೆಡ್ಜ್​ ಡೀಶ್​ 4  ಎನ್ನುವ ವ್ಯಕ್ತಿ ತನ್ನನ್ನು ವಿಶೇಷ ಚೇತನ ವ್ಯಕ್ತಿ ಎಂದು ಗುರುತಿಸಿಕೊಂಡು ತನ್ನ ಆರೈಕೆಗಾಗಿ ಹಾಗೂ ಡೈಪರ್​ ಬದಲಿಸಲು ಜನರನ್ನು ನೇಮಿಸಿಕೊಂಡಿದ್ದನು.  ತಾನು ವಿಶೇಷ ಚೇತನ ವ್ಯಕ್ತಿಯಾಗದ್ದು ತನಗೆ ಪರ್ಯಾಯ ಥೆರಪಿ ಬೇಕು ಹೀಗಾಗಿ ತನ್ನನ್ನು ನೋಡಿಕೊಳ್ಳಲು ಜನರ ಅವಶ್ಯಕತೆ ಇದೆ ಎಂದು ಸಂದೇಶ ಕಳುಹಿಸಿದ್ದನು. ಆದರೆ ಮನೆಗೆ ಬಂದ ಮೇಲೆ ಅವರ ಬಳಿ ತನ್ನ ಡೈಪರ್​ ಬದಲಿಸುವಂತೆ ಹೇಳಿದ್ದಾನೆ. 

ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಲು ಯತ್ನಿಸಿದ ಆರೋಪದ ಮೇಲೆ  ಆತನನ್ನು ಜೆಫೊರ್​ಸನ್​ ಪ್ಯಾರಿಷ್​ ಸೆಂಟರ್​ನಲ್ಲಿ ಇರಿಸಲಾಗಿದೆ. ಆತ ಇದೇ ರೀತಿ ಹಲವರನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯವನ್ನೂ ನೀಡಿದ್ದಾನೆ. ಈ ಹಿಂದೆಯೂ ಈತನ ಮೇಲೆ ಮಾನವ ಕಳ್ಳಸಾಗಾಣಿಕೆ ಆರೋಪವಿತ್ತು. ಕಳೆದ ಬಾರಿ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದನು. ಆದರೂ ಮತ್ತೆ ಅದೇ ಕೆಲಸವನ್ನು ಮುಂದುವರೆಸಿದ್ದು ಪೊಲೀಸರು ಅತನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಪೊಲೀಸರು  ಈ ಹಿಂದೆ ಈತನ ಸಹೋದರ ಕೋರಿ ಎನ್ನುವಾತನ ಹೆಸರು ಹೇಳಿಕೊಂಡು ಈ ಜಾಲದಲ್ಲಿ ಕಾರ್ಯನಿರ್ವಹಿಸುತ್ತಿದ್ದನು. ಆಗ ತಪ್ಪು ಒಪ್ಪಕೊಂಡಿದ್ದನು. ಆದರೆ ಈಗ ಮತ್ತೆ ಅದೇ ದಂದೆ ಆರಂಭಿಸಿದ್ದು, ಆತನನ್ನು ಬಂಧಿಸಲಾಗಿದೆ.  ಸದ್ಯ ಈ ಜಾಲದಲ್ಲಿ ಸಿಲುಕಿಕೊಂಡವರನ್ನು ರಕ್ಷಿಲಾಗುತ್ತಿದೆ. ಈಗಾಗಲೇ ತನಿಖೆ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ. ಪೊಲೀಸರ ಹೇಳಿಕೆ ಉಲ್ಲೇಖಿಸಿ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:

Viral Video: ವಿಮಾನದಲ್ಲಿ ಮಾಸ್ಕ್​ ತೆಗೆದು ಆಹಾರ ಸೇವಿಸಿದ ವೃದ್ಧನಿಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

Published On - 4:29 pm, Thu, 30 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್