AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಲೂನ್​ಗೆ ಬಂದು ಕಿಮ್​ ಜಾಂಗ್​ ಉನ್​ ಹೆಸರು ಹೇಳಿದ ಯುವಕ; ಬಳಿಕ ನಡೆದಿದ್ದು ಅದ್ಭುತ !

ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ನೋಡಿದವರೆಲ್ಲ ಇದೊಂದು ಅದ್ಭುತವೇ ಸರಿ ಎನ್ನುತ್ತಿದ್ದಾರೆ..! ಅಂಥದ್ದೇನಾಯ್ತು? ಈ ವಿಡಿಯೋ ನೋಡಿ.. 

Viral Video: ಸಲೂನ್​ಗೆ ಬಂದು ಕಿಮ್​ ಜಾಂಗ್​ ಉನ್​ ಹೆಸರು ಹೇಳಿದ ಯುವಕ; ಬಳಿಕ ನಡೆದಿದ್ದು ಅದ್ಭುತ !
ಕಿಮ್​ ಜಾಂಗ್​ ಉನ್​​ ಹೇರ್​ಸ್ಟೈಲ್​ ಮಾಡಿಸಿಕೊಂಡ ಯುವಕ
TV9 Web
| Edited By: |

Updated on: Sep 13, 2021 | 5:52 PM

Share

ಹೀಗೆ ಒಬ್ಬ ಯುವಕ ಸಲೂನ್​ಗೆ ಹೋಗಿ, ತನಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್​ ಉನ್ (Kim Jong Un)​​ ಅವರ ಹೇರ್​ಸ್ಟೈಲ್​ ಇರುವಂತೆಯೇ ಮಾಡಿಕೊಡು ಎಂದು ಕ್ಷೌರಿಕನ ಬಳಿ ಕೇಳುತ್ತಾರೆ. ಕಿಮ್​ ಜಾಂಗ್​ ಉನ್​ ಗಿರುವಂಥ ಹೇರ್​ಸ್ಟೈಲ್​ (ಕೇಶವಿನ್ಯಾಸ) ಮಾಡುವುದು ಸ್ವಲ್ಪ ಕಷ್ಟದ ಕೆಲಸ ಎಂದು ಆ ಕೌರಿಕ ಹೇಳಿದರೂ, ತುಂಬ ಸಮಯ ತೆಗೆದುಕೊಂಡು, ಜಾಗರೂಕನಾಗಿ ಹೇರ್​ಕಟ್​ ಮಾಡಲು ಪ್ರಾರಂಭಿಸುತ್ತಾರೆ. ಕೊನೆಗೂ ಥೇಟ್​ ಕಿಮ್​ ಜಾಂಗ್​ ಉನ್​​ ಅವರಿಗೆ ಇರುವಂಥ ಕೇಶವಿನ್ಯಾಸವನ್ನೇ ಈ ವ್ಯಕ್ತಿಗೂ ಮಾಡಿಯೇಬಿಡುತ್ತಾರೆ. ಅದರ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ನೋಡಿದವರೆಲ್ಲ ಇದೊಂದು ಅದ್ಭುತವೇ ಸರಿ ಎನ್ನುತ್ತಿದ್ದಾರೆ..! ಅಂಥದ್ದೇನಾಯ್ತು? ಈ ವಿಡಿಯೋ ನೋಡಿ.. 

ಯುವಕನಿಗೆ ಕೂದಲು ಕತ್ತರಿಸಿ, ಥೇಟ್​ ಕಿಮ್​ ಜಾಂಗ್​ ಉನ್​​ಗಿರುವ ವಿನ್ಯಾಸವನ್ನೇ ಮಾಡಿಯಾದ ಮೇಲೆ ಆ ಯುವಕ ಕೂಡ ಥೇಟ್​ ಕಿಮ್​ ಜಾಂಗ್​ ಉನ್​​ರಂತೆ ಕಾಣಿಸಿದ್ದಾನೆ. ಅಬ್ಬಾ ! ಅದೆಷ್ಟು ಹೋಲಿಕೆ ಎಂದು ವಿಡಿಯೋ ನೋಡಿದ ಮೇಲೆ ನಿಮಗೂ ಅನ್ನಿಸದೆ ಇರದು. ಹೇರ್​ ಸ್ಟೈಲ್​ ಮಾಡಿಯಾದ ಬಳಿಕ ಆ ಯುವಕ ಮತ್ತು ಕ್ಷೌರಿಕ ಇಬ್ಬರೂ ದೊಡ್ಡದಾಗಿ ನಕ್ಕಿದ್ದಾರೆ. ನೆಟ್ಟಿಗರೂ ಕೂಡ ವಿಧವಿಧದ ಕಾಮೆಂಟ್​ಗಳನ್ನು ಕೊಟ್ಟಿದ್ದಾರೆ. ನೀವೇನಾದರೂ ಈಗ ಕಿಮ್​ರಂತೆಯೇ ಉಡುಪು ಕೂಡ ಧರಿಸಿಬಿಟ್ಟರೆ, ಆರಾಮಾಗಿ ಉತ್ತರ ಕೊರಿಯಾಕ್ಕೆ ಹೋಗಬಹುದು. ಯಾವ ಭದ್ರತಾ ಸಿಬ್ಬಂದಿಗೂ ಗೊತ್ತಾಗುವುದಿಲ್ಲ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಬರೆದಿದ್ದಾರೆ.

ಇದನ್ನೂ ಓದಿ:ಎಎಪಿ ನಾಯಕ ಪಂಕಜ್ ಗುಪ್ತಾಗೆ ಇಡಿ ನೋಟಿಸ್; ಇದು ಕೇಂದ್ರದ ನೆಚ್ಚಿನ ಸಂಸ್ಥೆಯ ‘ಪ್ರೇಮ ಪತ್ರ’ ಎಂದ ಆಮ್ ಆದ್ಮಿ ಪಕ್ಷ 

ಟಿ20 ವಿಶ್ವಕಪ್​ಗಾಗಿ ಪಾಕ್ ಕ್ರಿಕೆಟ್​ಗೆ ಆಸ್ಟ್ರೇಲಿಯಾದ ಡೇಂಜರಸ್ ಬ್ಯಾಟ್ಸ್​ಮನ್ ನೂತನ ಕೋಚ್!

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ