AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಲೂನ್​ಗೆ ಬಂದು ಕಿಮ್​ ಜಾಂಗ್​ ಉನ್​ ಹೆಸರು ಹೇಳಿದ ಯುವಕ; ಬಳಿಕ ನಡೆದಿದ್ದು ಅದ್ಭುತ !

ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ನೋಡಿದವರೆಲ್ಲ ಇದೊಂದು ಅದ್ಭುತವೇ ಸರಿ ಎನ್ನುತ್ತಿದ್ದಾರೆ..! ಅಂಥದ್ದೇನಾಯ್ತು? ಈ ವಿಡಿಯೋ ನೋಡಿ.. 

Viral Video: ಸಲೂನ್​ಗೆ ಬಂದು ಕಿಮ್​ ಜಾಂಗ್​ ಉನ್​ ಹೆಸರು ಹೇಳಿದ ಯುವಕ; ಬಳಿಕ ನಡೆದಿದ್ದು ಅದ್ಭುತ !
ಕಿಮ್​ ಜಾಂಗ್​ ಉನ್​​ ಹೇರ್​ಸ್ಟೈಲ್​ ಮಾಡಿಸಿಕೊಂಡ ಯುವಕ
TV9 Web
| Edited By: |

Updated on: Sep 13, 2021 | 5:52 PM

Share

ಹೀಗೆ ಒಬ್ಬ ಯುವಕ ಸಲೂನ್​ಗೆ ಹೋಗಿ, ತನಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್​ ಉನ್ (Kim Jong Un)​​ ಅವರ ಹೇರ್​ಸ್ಟೈಲ್​ ಇರುವಂತೆಯೇ ಮಾಡಿಕೊಡು ಎಂದು ಕ್ಷೌರಿಕನ ಬಳಿ ಕೇಳುತ್ತಾರೆ. ಕಿಮ್​ ಜಾಂಗ್​ ಉನ್​ ಗಿರುವಂಥ ಹೇರ್​ಸ್ಟೈಲ್​ (ಕೇಶವಿನ್ಯಾಸ) ಮಾಡುವುದು ಸ್ವಲ್ಪ ಕಷ್ಟದ ಕೆಲಸ ಎಂದು ಆ ಕೌರಿಕ ಹೇಳಿದರೂ, ತುಂಬ ಸಮಯ ತೆಗೆದುಕೊಂಡು, ಜಾಗರೂಕನಾಗಿ ಹೇರ್​ಕಟ್​ ಮಾಡಲು ಪ್ರಾರಂಭಿಸುತ್ತಾರೆ. ಕೊನೆಗೂ ಥೇಟ್​ ಕಿಮ್​ ಜಾಂಗ್​ ಉನ್​​ ಅವರಿಗೆ ಇರುವಂಥ ಕೇಶವಿನ್ಯಾಸವನ್ನೇ ಈ ವ್ಯಕ್ತಿಗೂ ಮಾಡಿಯೇಬಿಡುತ್ತಾರೆ. ಅದರ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದ್ದು, ನೋಡಿದವರೆಲ್ಲ ಇದೊಂದು ಅದ್ಭುತವೇ ಸರಿ ಎನ್ನುತ್ತಿದ್ದಾರೆ..! ಅಂಥದ್ದೇನಾಯ್ತು? ಈ ವಿಡಿಯೋ ನೋಡಿ.. 

ಯುವಕನಿಗೆ ಕೂದಲು ಕತ್ತರಿಸಿ, ಥೇಟ್​ ಕಿಮ್​ ಜಾಂಗ್​ ಉನ್​​ಗಿರುವ ವಿನ್ಯಾಸವನ್ನೇ ಮಾಡಿಯಾದ ಮೇಲೆ ಆ ಯುವಕ ಕೂಡ ಥೇಟ್​ ಕಿಮ್​ ಜಾಂಗ್​ ಉನ್​​ರಂತೆ ಕಾಣಿಸಿದ್ದಾನೆ. ಅಬ್ಬಾ ! ಅದೆಷ್ಟು ಹೋಲಿಕೆ ಎಂದು ವಿಡಿಯೋ ನೋಡಿದ ಮೇಲೆ ನಿಮಗೂ ಅನ್ನಿಸದೆ ಇರದು. ಹೇರ್​ ಸ್ಟೈಲ್​ ಮಾಡಿಯಾದ ಬಳಿಕ ಆ ಯುವಕ ಮತ್ತು ಕ್ಷೌರಿಕ ಇಬ್ಬರೂ ದೊಡ್ಡದಾಗಿ ನಕ್ಕಿದ್ದಾರೆ. ನೆಟ್ಟಿಗರೂ ಕೂಡ ವಿಧವಿಧದ ಕಾಮೆಂಟ್​ಗಳನ್ನು ಕೊಟ್ಟಿದ್ದಾರೆ. ನೀವೇನಾದರೂ ಈಗ ಕಿಮ್​ರಂತೆಯೇ ಉಡುಪು ಕೂಡ ಧರಿಸಿಬಿಟ್ಟರೆ, ಆರಾಮಾಗಿ ಉತ್ತರ ಕೊರಿಯಾಕ್ಕೆ ಹೋಗಬಹುದು. ಯಾವ ಭದ್ರತಾ ಸಿಬ್ಬಂದಿಗೂ ಗೊತ್ತಾಗುವುದಿಲ್ಲ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಬರೆದಿದ್ದಾರೆ.

ಇದನ್ನೂ ಓದಿ:ಎಎಪಿ ನಾಯಕ ಪಂಕಜ್ ಗುಪ್ತಾಗೆ ಇಡಿ ನೋಟಿಸ್; ಇದು ಕೇಂದ್ರದ ನೆಚ್ಚಿನ ಸಂಸ್ಥೆಯ ‘ಪ್ರೇಮ ಪತ್ರ’ ಎಂದ ಆಮ್ ಆದ್ಮಿ ಪಕ್ಷ 

ಟಿ20 ವಿಶ್ವಕಪ್​ಗಾಗಿ ಪಾಕ್ ಕ್ರಿಕೆಟ್​ಗೆ ಆಸ್ಟ್ರೇಲಿಯಾದ ಡೇಂಜರಸ್ ಬ್ಯಾಟ್ಸ್​ಮನ್ ನೂತನ ಕೋಚ್!

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ