AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಕಲ್​​ ಓಡಿಸುವಾಗ ತಲೆ ಮೇಲೆ ಸೂಟ್​​ಕೇಸ್ ಇಟ್ಟುಕೊಂಡು​​ ಬ್ಯಾಲೆನ್ಸ್​​ ಮಾಡುವ ವ್ಯಕ್ತಿ

ವ್ಯಕ್ತಿಯೋರ್ವ ತೆಲೆ ಮೇಲೆ ಸೂಟ್ಕೇಸ್​​ ಇಟ್ಟುಕೊಂಡು ಬ್ಯಾಲೆನ್ಸ್ ಮಾಡಿಕೊಂಡು ಸೈಕಲ್​​ ಓಡಿಸಿದ್ದಾನೆ.

ಸೈಕಲ್​​ ಓಡಿಸುವಾಗ ತಲೆ ಮೇಲೆ ಸೂಟ್​​ಕೇಸ್ ಇಟ್ಟುಕೊಂಡು​​ ಬ್ಯಾಲೆನ್ಸ್​​ ಮಾಡುವ ವ್ಯಕ್ತಿ
ವೈರಲ್​ ವಿಡಿಯೋImage Credit source: India Today
TV9 Web
| Edited By: ವಿವೇಕ ಬಿರಾದಾರ|

Updated on: Jun 29, 2022 | 4:11 PM

Share

ಸಾಮಾನ್ಯವಾಗಿ ರಸ್ತೆಯಲ್ಲಿ ಸೈಕಲ್​​ ಮೇಲೊ ಅಥವಾ ಬೇರೆ ಯಾವುದೆ ವಾಹನದಲ್ಲಿ ಹೋಗುವಾಗ ಏಕಾಗ್ರತೆ ಬಹಳ ಮುಖ್ಯವಾಗುತ್ತದೆ. ನಾವು ಎಷ್ಟೇ ಜಾಗೃತಿಯಿಂದ ಇದ್ದರೂ ಅಪಘಾತ ಸಂಭವಿಸುತ್ತದೆ. ಆದರೆ ವೈರಲ್​​ ಆದ ಈ ವಿಡಿಯೋದಲ್ಲಿ ವ್ಯಕ್ತಿಯೋರ್ವ ಸೈಕಲ್​​ನಲ್ಲಿ ರಸ್ತೆ ಮೇಲೆ ಹೋಗುವಾಗ, ತಲೆಯ ಮೇಲೆ ಸೂಟ್​​ಕೇಸ್ ಇಟ್ಟುಕೊಂಡು ಬ್ಯಾಲೆನ್ಸ್​ ಮಾಡಿಕೊಂಡು ಹೋಗುತ್ತಿದ್ದಾನೆ. ಈತನ ಈ ಸಾಹಸ ಕಾರ್ಯ ನೋಡಿ ಅಕ್ಕಪಕ್ಕ ಇದ್ದ ಜನರು ಬೆರಗಾಗಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ನೆಟ್ಟಿಗರು ನಾನಾ ಕಾಮೆಂಟ್​​ ಮಾಡುತ್ತಿದ್ದಾರೆ.

ವಿಡಿಯೋದಲ್ಲಿ ಈ ಚಮತ್ಕಾರಿಕ ದೃಶ್ಯಾವಳಿ ಕಂಡು ಬಂದಿದ್ದು ಅಮೇರಿಕದಲ್ಲಿ.  ವ್ಯಕ್ತಿಯೋರ್ವ ತಲೆ ಮೇಲೆ ಸೂಟ್ಕೇಸ್​​ ಇಟ್ಟುಕೊಂಡು ಬ್ಯಾಲೆನ್ಸ್ ಮಾಡಿಕೊಂಡು ಸೈಕಲ್​​ ಓಡಿಸಿದ್ದಾನೆ. ದೃಶ್ಯಾವಳಿಯನ್ನು ​​ನೌ ದಿಸ್ ಎಂಬ ಟ್ವಿಟರ್​ ಖಾತೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ