AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಮೂರ್ಖತನದ ಪರಮಾವಧಿ’; ರೀಲ್ಸ್​​​ಗಾಗಿ ಹುಚ್ಚು ಸಾಹಸಕ್ಕೆ ಕೈ ಹಾಕಿ ಕಾಲು ಮುರಿದುಕೊಂಡ ಯುವಕ

ಯುವಕನೊಬ್ಬ ತನ್ನ ಎರಡು ಕಾಲುಗಳಿಂದ ಟ್ರ್ಯಾಕ್ಟರ್‌ನ ಹಿಂಬದಿಯ ಚಕ್ರವನ್ನು ಎತ್ತಲು ಪ್ರಯತ್ನಿಸಿದ್ದಾನೆ. ಚಕ್ರ ಎತ್ತುತ್ತಿದ್ದಂತೆ ಏಕಾಏಕಿ ಕಾಲಿನ ಮೂಳೆ ಮುರಿದಿದೆ. ಸದ್ಯ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಯುವಕ ಅಪಾಯಕಾರಿ ಸಾಹಸ ಪ್ರದರ್ಶಿಸಿದ್ದು, ಪರಿಣಾಮ ತನ್ನ ಕಾಲನ್ನೇ ಕಳೆದುಕೊಂಡಿದ್ದಾನೆ.

Viral Video: 'ಮೂರ್ಖತನದ ಪರಮಾವಧಿ'; ರೀಲ್ಸ್​​​ಗಾಗಿ ಹುಚ್ಚು ಸಾಹಸಕ್ಕೆ ಕೈ ಹಾಕಿ ಕಾಲು ಮುರಿದುಕೊಂಡ ಯುವಕ
ಅಕ್ಷತಾ ವರ್ಕಾಡಿ
|

Updated on: Sep 17, 2024 | 11:20 AM

Share

ಸೋಶಿಯಲ್​ ಮೀಡಿಯಾಗಳಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಕೆಲವೊಂದಿಷ್ಟು ಜನರು ಮಿಲಿಯನ್​​ ವೀಕ್ಷಣೆಯನ್ನು ಪಡೆಯಲು ಹುಚ್ಚು ಸಾಹಸಕ್ಕೂ ಕೈ ಹಾಕುತ್ತಾರೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ಈ ವಿಡಿಯೋ ಒಂದೇ ದಿನದಲ್ಲಿ ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಯುವಕ ಅಪಾಯಕಾರಿ ಸಾಹಸ ಪ್ರದರ್ಶಿಸಿದ್ದು, ಪರಿಣಾಮ ತನ್ನ ಕಾಲನ್ನೇ ಕಳೆದುಕೊಂಡಿದ್ದಾನೆ.

ವೈರಲ್ ಆದ ವಿಡಿಯೋದಲ್ಲಿ ಯುವಕನೊಬ್ಬ ತನ್ನ ಎರಡು ಕಾಲುಗಳಿಂದ ಟ್ರ್ಯಾಕ್ಟರ್‌ನ ಹಿಂಬದಿಯ ಚಕ್ರವನ್ನು ಎತ್ತಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಆದರೆ ಯುವಕನಿಗೆ ತಾನು ಎಷ್ಟು ತೊಂದರೆಯನ್ನು ಆಹ್ವಾನಿಸುತ್ತಿದ್ದೇನೆಂದು ತಿಳಿದಿರಲಿಲ್ಲ. ತನ್ನ ಕಾಲುಗಳಿಂದ ಟ್ರ್ಯಾಕ್ಟರ್‌ನ ಹಿಂಬದಿಯ ಚಕ್ರ ಎತ್ತುತ್ತಿದ್ದಂತೆ ಏಕಾಏಕಿ ಕಾಲಿನ ಮೂಳೆ ಮುರಿದಿದೆ. ಸದ್ಯ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ:  ಪ್ರಥಮ ವರ್ಷದ ಪುಣ್ಯ ಸ್ಮರಣೆ, ತೀರಿ ಹೋದ ಬೆಕ್ಕಣ್ಣನ ನೆನೆದು ದಿನ ಪ್ರತಿಕೆಯಲ್ಲಿ ಭಾವುಕ ಫೋಟೊ ಹಾಕಿಸಿದ ಕುಟುಂಬಸ್ಥರು

@deathpositive ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ದಿನಗಳಲ್ಲಿ 21.7 ಮಿಲಿಯನ್​ ಅಂದರೆ 2ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ