AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್​ ತೋರಿಸಿ ಡಾನ್​ ಆಗ್ತೇನೆ ಎಂದು ಪೋಸ್​ ಕೊಟ್ಟವನು ಅರೆಸ್ಟ್​! ಬಿಲ್ಡಪ್​ ಕೊಟ್ಟು ಪೊಲೀಸರಿಗೆ ಅಥಿತಿಯಾದ

ಘಾಜಿಯಾಬಾದ್​ನ ರಿತಿಕ್​ ಮಲ್ಲಿಕ್,​ ಗನ್​ ಹಿಡಿದು ಪೋಸ್​ ಕೊಟ್ಟಿದ್ದಾನೆ. ಅರೆಸ್ಟ್​ ಆದ ಬಳಿಕ ರಿತಿಕ್​ನಿಂದ ಗನ್​ ವಶಪಡಿಸಿಕೊಳ್ಳಲಾಗಿದೆ. ಈ ಕುರಿತಂತೆ ಪೊಲೀಸ್​ ಅಧಿಕಾರಿ ಸಂದೀಪ್​ ಕುಮಾರ್​ ಸಿಂಗ್ ​ಮಾಹಿತಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದೆ.

ಗನ್​ ತೋರಿಸಿ ಡಾನ್​ ಆಗ್ತೇನೆ ಎಂದು ಪೋಸ್​ ಕೊಟ್ಟವನು ಅರೆಸ್ಟ್​! ಬಿಲ್ಡಪ್​ ಕೊಟ್ಟು ಪೊಲೀಸರಿಗೆ ಅಥಿತಿಯಾದ
ಗನ್​ ತೋರಿಸಿ ಡಾನ್​ ಆಗ್ತೇನೆ ಎಂದು ಪೋಸ್​ ಕೊಟ್ಟವನು ಅರೆಸ್ಟ್​!
TV9 Web
| Edited By: |

Updated on: Jul 21, 2021 | 12:00 PM

Share

ಸಾಮಾಜಿಕ ಜಾಲತಾಣಗಳು ಪ್ರತಿಭೆಗಳಿಗೆ ಒಂದೊಳ್ಳೆ ವೇದಿಕೆಯಾಗಿದೆ. ಆದರೆ ತಮಾಷೆಯಾಗಿ ಮಾಡುವ ಕೆಲವು ವಿಡಿಯೋಗಳಿಂದ ಪಜೀತಿ ಉಂಟಾಗಬಹುದು ಎಂಬುದಕ್ಕೆ ಇಲ್ಲೊಂದು ಸಾಕ್ಷಿ ಇದೆ. ಉತ್ತರ ಪ್ರದೇಶದ ಘಾಸಿಯಾಬಾದ್​ನ(Ghaziabad) ವ್ಯಕ್ತಿಯೋರ್ವ ಗನ್(Gun)​ ತೋರಿಸುತ್ತಾ ನಾನು ಡಾನ್(Don)​ ಆಗ್ತೇನೆ ಎಂದು ಬಾಲಿವುಡ್​(Bollywood) ಸ್ಟೈಲ್​ನಲ್ಲಿ ಪೋಸ್​ ಕೊಟ್ಟಿದ್ದಾನೆ. ಅಷ್ಟಕ್ಕೇ ಮುಗಿದಿಲ್ಲ ಬಿಲ್ಡ್​ಅಪ್​ ಕೊಡುತ್ತಿರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದೀಗ ಪೋಲೀಸರ ಅಥಿತಿಯಾಗಿದ್ದಾನೆ.

ಘಾಜಿಯಾಬಾದ್​ನ ರಿತಿಕ್​ ಮಲ್ಲಿಕ್,​ ಗನ್​ ಹಿಡಿದು ಪೋಸ್​ ಕೊಟ್ಟಿದ್ದಾನೆ. ಅರೆಸ್ಟ್​ ಆದ ಬಳಿಕ ರಿತಿಕ್​ನಿಂದ ಗನ್​ ವಶಪಡಿಸಿಕೊಳ್ಳಲಾಗಿದೆ. ಈ ಕುರಿತಂತೆ ಪೊಲೀಸ್​ ಅಧಿಕಾರಿ ಸಂದೀಪ್​ ಕುಮಾರ್​ ಸಿಂಗ್ ​ಮಾಹಿತಿ ಹಂಚಿಕೊಂಡಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದೆ.

ಓರ್ವ ವ್ಯಕ್ತಿ ಬಂದೂಕಿನ ಮೇಲಿನ ಪ್ರೀತಿಯಿಂದ ಜೈಲಿಗೆ ಬಂದಿದ್ದಾನೆ. ಅದಾಗ್ಯೂ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಟ್ವೀಟ್​ ಮಾಡಲಾಗಿದೆ. ಮಲ್ಲಿಕ್​ ಜನರಲ್ಲಿ ಭಯವನ್ನು ಉಂಟು ಮಾಡಲು ಎರಡು ಪಿಸ್ತೂಲ್​ ಹಿಡಿದು ಡಾನ್​ ಆಗುತ್ತೇನೆ ಎಂದು ಪೋಸ್​ ಕೊಟ್ಟಿದ್ದಾರೆ. ಜತೆಗೆ ಕ್ರಿಮಿನಲ್​ ಗ್ಯಾಂಗ್ ಸೇರುತ್ತೇನೆ ಎಂದು ಹೇಳಿರುವ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ:

ಮುಖ್ಯಮಂತ್ರಿ ಜಗನ್​ ಮೋಹನ್ ರೆಡ್ಡಿ ವಿರುದ್ಧ 11 ಸುವೋ ಮೋಟು ಪ್ರಕರಣಗಳನ್ನು ದಾಖಲಿಸಿಕೊಂಡ ಆಂಧ್ರ ಪ್ರದೇಶ ಹೈಕೋರ್ಟ್!

100 ಕೋಟಿ ಪಡೆಯುವ ಶಾರುಖ್​ ಖಾನ್​ರನ್ನೂ ಮೀರಿಸಿದ ಅಜಯ್​ ದೇವಗನ್​; ಹಾಗಾದ್ರೆ ಅವರ ಸಂಭಾವನೆ ಎಷ್ಟು?

(Man build up to want become a don and show gun arrested after video goes viral )

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್