AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ

ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಅಸ್ಸಾಂನ ವ್ಯಕ್ತಿಯೊಬ್ಬರು ಸ್ಕೂಟರ್​ ಖರೀದಿಸಿದ್ದಾರೆ. ಇದರ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ
ಸ್ಕೂಟರ್​
TV9 Web
| Edited By: |

Updated on:Feb 18, 2022 | 2:48 PM

Share

ಹನಿ ಹನಿ ಕೂಡಿದರೆ ಹಳ್ಳ ಎನ್ನುವ  ಮಾತು ಎಲ್ಲೆಡೆ ಪರಿಚಿತ. ಇಲ್ಲೊಂದು ಘಟನೆ ಅದನ್ನು ಮತ್ತೆ ಸಾಬೀತುಪಡಿಸಿದೆ.  ಪುಟ್ಟ ಅಂಗಡಿಯ ಮಾಲೀಕರೊಬ್ಬರು ತನ್ನ ದುಡಿಮೆಯ ಒಂದೊಂದು ರೂಪಾಯಿ ಹಣವನ್ನೂ ಕೂಡಿಸಿಟ್ಟು ಸ್ಕೂಟರ್ ​(Scooter) ಖರೀದಿಸಿದ್ದಾರೆ.  ಬ್ರಾಂಡ್​ ಮೊಬಿಲಿಟಿ ಸ್ಕೂಟರ್​ಅನ್ನು ಅವರು ಖರೀದಿಸಿದ್ದಾರೆ. ಅದು ಹೇಗೆ ಎಂದರೆ ಎಲ್ಲವೂ ನಾಣ್ಯಗಳೇ (Coins)ಆಗಿವೆ. ಹೌದು, ಬುಟ್ಟಿಯಲ್ಲಿ ಚಿಲ್ಲರೆಯನ್ನು ತೆಗೆದುಕೊಂಡು ಹೋಗಿ ಶೋರೂಮ್​ಗೆ ನೀಡಿ ಗಾಡಿಯನ್ನು ಖರೀದಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಈ ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ.

ಈ ಕುರಿತು ಪೇಸ್ಬುಕ್​ ವೋಲ್ಗ್​ ಮಾಡುವ ಹಿರಾಕ್​ ಜೆ ದಾಸ್​ ಎನ್ನುವವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ,  ಕನಸನ್ನು ನನಸಾಗಿಸಲು ಸಾಕಷ್ಟು ಹಣ ಬೇಕಾಗುತ್ತದೆ. ಅದು ಸಣ್ಣ ಸಣ್ಣ ಉಳಿತಾಯದಿಂದಲೂ ಸಾಧ್ಯವಾಗುತ್ತದೆ ಎಂದು ಕ್ಯಾಪ್ಷನ್​ ನೀಡಲಾಗಿದೆ.  ಯುಟ್ಯೂಬ್​ನಲ್ಲೂ ಇದರ ವಿಡಿಯೋವನ್ನು ಅವರು ಹಂಚಿಕೊಂಡಿದ್ದು, ನಾಣ್ಯಗಳನ್ನು ಚೀಲದಲ್ಲಿ ತುಂಬಿಸಿಕೊಂಡು ಬಂದು ಅದನ್ನು ಬುಟ್ಟಿಗೆ ಹಾಕಿ ನಂತರ ಅದನ್ನು ಎಣಿಸುವುದನ್ನು ಕಾಣಬಹದು. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಎಷ್ಟೋ ಜನರಿಗೆ ಸ್ವಂತ ಹಣದಲ್ಲಿ ವಾಹನವನ್ನು ಖರೀದಿಸಬೇಕು ಎನ್ನುವ ಆಸೆ ಇರುತ್ತದೆ. ಆದರೆ ಅದು ಕೆಲವರಿಗೆ ಮಾತ್ರ ಸಾಧ್ಯವಾಗುತ್ತದೆ. ಇಲ್ಲಿ ಅಸ್ಸಾಂನ ಮಧ್ಯಮ ವರ್ಗದ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಸಂಪಾದನೆಯನ್ನು ಉಳಿಸಿ ಸ್ವಂತ ಸ್ಕೂಟಿಯನ್ನು ಖರೀದಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ವ್ಯಕ್ತಿಯನ್ನು ಶ್ಲಾಘಿಸಿದ್ದಾರೆ. ಕನಸನ್ನು ಕಾಣುವುದು ಸುಲಭ. ಅದನ್ನು ಈಡೇರಿಸಿಕೊಳ್ಳಲು ಕಷ್ಟಪಟ್ಟರೆ ಕನಸನ್ನು ನನಸಾಗಿಸಿಕೊಳ್ಳಬಹುದು ಎಂದು ಕೆಲವರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯ ಹೊಟ್ಟೆಯಲ್ಲಿ ಡೈನೋಸರ್​ ಮರಿ ಪತ್ತೆ

Published On - 2:41 pm, Fri, 18 February 22

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ