AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ

ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಅಸ್ಸಾಂನ ವ್ಯಕ್ತಿಯೊಬ್ಬರು ಸ್ಕೂಟರ್​ ಖರೀದಿಸಿದ್ದಾರೆ. ಇದರ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ
ಸ್ಕೂಟರ್​
TV9 Web
| Edited By: |

Updated on:Feb 18, 2022 | 2:48 PM

Share

ಹನಿ ಹನಿ ಕೂಡಿದರೆ ಹಳ್ಳ ಎನ್ನುವ  ಮಾತು ಎಲ್ಲೆಡೆ ಪರಿಚಿತ. ಇಲ್ಲೊಂದು ಘಟನೆ ಅದನ್ನು ಮತ್ತೆ ಸಾಬೀತುಪಡಿಸಿದೆ.  ಪುಟ್ಟ ಅಂಗಡಿಯ ಮಾಲೀಕರೊಬ್ಬರು ತನ್ನ ದುಡಿಮೆಯ ಒಂದೊಂದು ರೂಪಾಯಿ ಹಣವನ್ನೂ ಕೂಡಿಸಿಟ್ಟು ಸ್ಕೂಟರ್ ​(Scooter) ಖರೀದಿಸಿದ್ದಾರೆ.  ಬ್ರಾಂಡ್​ ಮೊಬಿಲಿಟಿ ಸ್ಕೂಟರ್​ಅನ್ನು ಅವರು ಖರೀದಿಸಿದ್ದಾರೆ. ಅದು ಹೇಗೆ ಎಂದರೆ ಎಲ್ಲವೂ ನಾಣ್ಯಗಳೇ (Coins)ಆಗಿವೆ. ಹೌದು, ಬುಟ್ಟಿಯಲ್ಲಿ ಚಿಲ್ಲರೆಯನ್ನು ತೆಗೆದುಕೊಂಡು ಹೋಗಿ ಶೋರೂಮ್​ಗೆ ನೀಡಿ ಗಾಡಿಯನ್ನು ಖರೀದಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಈ ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ.

ಈ ಕುರಿತು ಪೇಸ್ಬುಕ್​ ವೋಲ್ಗ್​ ಮಾಡುವ ಹಿರಾಕ್​ ಜೆ ದಾಸ್​ ಎನ್ನುವವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ,  ಕನಸನ್ನು ನನಸಾಗಿಸಲು ಸಾಕಷ್ಟು ಹಣ ಬೇಕಾಗುತ್ತದೆ. ಅದು ಸಣ್ಣ ಸಣ್ಣ ಉಳಿತಾಯದಿಂದಲೂ ಸಾಧ್ಯವಾಗುತ್ತದೆ ಎಂದು ಕ್ಯಾಪ್ಷನ್​ ನೀಡಲಾಗಿದೆ.  ಯುಟ್ಯೂಬ್​ನಲ್ಲೂ ಇದರ ವಿಡಿಯೋವನ್ನು ಅವರು ಹಂಚಿಕೊಂಡಿದ್ದು, ನಾಣ್ಯಗಳನ್ನು ಚೀಲದಲ್ಲಿ ತುಂಬಿಸಿಕೊಂಡು ಬಂದು ಅದನ್ನು ಬುಟ್ಟಿಗೆ ಹಾಕಿ ನಂತರ ಅದನ್ನು ಎಣಿಸುವುದನ್ನು ಕಾಣಬಹದು. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಎಷ್ಟೋ ಜನರಿಗೆ ಸ್ವಂತ ಹಣದಲ್ಲಿ ವಾಹನವನ್ನು ಖರೀದಿಸಬೇಕು ಎನ್ನುವ ಆಸೆ ಇರುತ್ತದೆ. ಆದರೆ ಅದು ಕೆಲವರಿಗೆ ಮಾತ್ರ ಸಾಧ್ಯವಾಗುತ್ತದೆ. ಇಲ್ಲಿ ಅಸ್ಸಾಂನ ಮಧ್ಯಮ ವರ್ಗದ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಸಂಪಾದನೆಯನ್ನು ಉಳಿಸಿ ಸ್ವಂತ ಸ್ಕೂಟಿಯನ್ನು ಖರೀದಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ವ್ಯಕ್ತಿಯನ್ನು ಶ್ಲಾಘಿಸಿದ್ದಾರೆ. ಕನಸನ್ನು ಕಾಣುವುದು ಸುಲಭ. ಅದನ್ನು ಈಡೇರಿಸಿಕೊಳ್ಳಲು ಕಷ್ಟಪಟ್ಟರೆ ಕನಸನ್ನು ನನಸಾಗಿಸಿಕೊಳ್ಳಬಹುದು ಎಂದು ಕೆಲವರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯ ಹೊಟ್ಟೆಯಲ್ಲಿ ಡೈನೋಸರ್​ ಮರಿ ಪತ್ತೆ

Published On - 2:41 pm, Fri, 18 February 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್