AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ

ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಅಸ್ಸಾಂನ ವ್ಯಕ್ತಿಯೊಬ್ಬರು ಸ್ಕೂಟರ್​ ಖರೀದಿಸಿದ್ದಾರೆ. ಇದರ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ
ಸ್ಕೂಟರ್​
TV9 Web
| Updated By: Pavitra Bhat Jigalemane|

Updated on:Feb 18, 2022 | 2:48 PM

Share

ಹನಿ ಹನಿ ಕೂಡಿದರೆ ಹಳ್ಳ ಎನ್ನುವ  ಮಾತು ಎಲ್ಲೆಡೆ ಪರಿಚಿತ. ಇಲ್ಲೊಂದು ಘಟನೆ ಅದನ್ನು ಮತ್ತೆ ಸಾಬೀತುಪಡಿಸಿದೆ.  ಪುಟ್ಟ ಅಂಗಡಿಯ ಮಾಲೀಕರೊಬ್ಬರು ತನ್ನ ದುಡಿಮೆಯ ಒಂದೊಂದು ರೂಪಾಯಿ ಹಣವನ್ನೂ ಕೂಡಿಸಿಟ್ಟು ಸ್ಕೂಟರ್ ​(Scooter) ಖರೀದಿಸಿದ್ದಾರೆ.  ಬ್ರಾಂಡ್​ ಮೊಬಿಲಿಟಿ ಸ್ಕೂಟರ್​ಅನ್ನು ಅವರು ಖರೀದಿಸಿದ್ದಾರೆ. ಅದು ಹೇಗೆ ಎಂದರೆ ಎಲ್ಲವೂ ನಾಣ್ಯಗಳೇ (Coins)ಆಗಿವೆ. ಹೌದು, ಬುಟ್ಟಿಯಲ್ಲಿ ಚಿಲ್ಲರೆಯನ್ನು ತೆಗೆದುಕೊಂಡು ಹೋಗಿ ಶೋರೂಮ್​ಗೆ ನೀಡಿ ಗಾಡಿಯನ್ನು ಖರೀದಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಈ ಘಟನೆ ಅಸ್ಸಾಂನಲ್ಲಿ(Assam) ನಡೆದಿದೆ.

ಈ ಕುರಿತು ಪೇಸ್ಬುಕ್​ ವೋಲ್ಗ್​ ಮಾಡುವ ಹಿರಾಕ್​ ಜೆ ದಾಸ್​ ಎನ್ನುವವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ,  ಕನಸನ್ನು ನನಸಾಗಿಸಲು ಸಾಕಷ್ಟು ಹಣ ಬೇಕಾಗುತ್ತದೆ. ಅದು ಸಣ್ಣ ಸಣ್ಣ ಉಳಿತಾಯದಿಂದಲೂ ಸಾಧ್ಯವಾಗುತ್ತದೆ ಎಂದು ಕ್ಯಾಪ್ಷನ್​ ನೀಡಲಾಗಿದೆ.  ಯುಟ್ಯೂಬ್​ನಲ್ಲೂ ಇದರ ವಿಡಿಯೋವನ್ನು ಅವರು ಹಂಚಿಕೊಂಡಿದ್ದು, ನಾಣ್ಯಗಳನ್ನು ಚೀಲದಲ್ಲಿ ತುಂಬಿಸಿಕೊಂಡು ಬಂದು ಅದನ್ನು ಬುಟ್ಟಿಗೆ ಹಾಕಿ ನಂತರ ಅದನ್ನು ಎಣಿಸುವುದನ್ನು ಕಾಣಬಹದು. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಎಷ್ಟೋ ಜನರಿಗೆ ಸ್ವಂತ ಹಣದಲ್ಲಿ ವಾಹನವನ್ನು ಖರೀದಿಸಬೇಕು ಎನ್ನುವ ಆಸೆ ಇರುತ್ತದೆ. ಆದರೆ ಅದು ಕೆಲವರಿಗೆ ಮಾತ್ರ ಸಾಧ್ಯವಾಗುತ್ತದೆ. ಇಲ್ಲಿ ಅಸ್ಸಾಂನ ಮಧ್ಯಮ ವರ್ಗದ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಸಂಪಾದನೆಯನ್ನು ಉಳಿಸಿ ಸ್ವಂತ ಸ್ಕೂಟಿಯನ್ನು ಖರೀದಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ವ್ಯಕ್ತಿಯನ್ನು ಶ್ಲಾಘಿಸಿದ್ದಾರೆ. ಕನಸನ್ನು ಕಾಣುವುದು ಸುಲಭ. ಅದನ್ನು ಈಡೇರಿಸಿಕೊಳ್ಳಲು ಕಷ್ಟಪಟ್ಟರೆ ಕನಸನ್ನು ನನಸಾಗಿಸಿಕೊಳ್ಳಬಹುದು ಎಂದು ಕೆಲವರು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

93 ಮಿಲಿಯನ್​ ವರ್ಷಗಳ ಹಿಂದಿನ ಮೊಸಳೆಯ ಪಳಯುಳಿಕೆಯ ಹೊಟ್ಟೆಯಲ್ಲಿ ಡೈನೋಸರ್​ ಮರಿ ಪತ್ತೆ

Published On - 2:41 pm, Fri, 18 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?