Viral Video: ಮೆಟ್ರೋದಲ್ಲಿ ಬೀಡಿ ಸೇದುತ್ತಾ ಹಾಯಾಗಿ ಪ್ರಯಾಣಿಸಿದ ವ್ಯಕ್ತಿ: ವೀಡಿಯೊ ವೈರಲ್‌

ಸಹ ಪ್ರಯಾಣಿಕರೊಬ್ಬರು ವ್ಯಕ್ತಿ ಬೀಡಿ ಸೇದುತ್ತಿರುವುದನ್ನು ಮೊಬೈಲ್​​ನಲ್ಲಿ ಸೆರೆಹಿಡಿದು, ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

Viral Video: ಮೆಟ್ರೋದಲ್ಲಿ ಬೀಡಿ ಸೇದುತ್ತಾ ಹಾಯಾಗಿ ಪ್ರಯಾಣಿಸಿದ ವ್ಯಕ್ತಿ: ವೀಡಿಯೊ ವೈರಲ್‌
Follow us
|

Updated on: Jun 16, 2024 | 5:35 PM

ನವದೆಹಲಿ: ದೆಹಲಿ ಮೆಟ್ರೋದೊಳಗೆ ವೃದ್ಧ ವ್ಯಕ್ತಿಯೊಬ್ಬರು ಬೀಡಿ ಸೇದುತ್ತಿರುವ ಹಾಯಾಗಿ ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವ್ಯಕ್ತಿ ಧೂಮಪಾನ ಮಾಡುತ್ತಿದ್ದರೂ ಕೂಡ ಯಾರೂ ತಡೆಯದೇ ಇದ್ದಿದ್ದು ದುರದೃಷ್ಟಕರ ಸಂಗತಿ. ಸಹ ಪ್ರಯಾಣಿಕರೊಬ್ಬರು ವ್ಯಕ್ತಿ ಬೀಡಿ ಸೇದುತ್ತಿರುವುದನ್ನು ಮೊಬೈಲ್​​ನಲ್ಲಿ ಸೆರೆಹಿಡಿದು, ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

ಈ ವೇಳೆ ಭದ್ರತಾ ಸಿಬ್ಬಂದಿ ಇಲ್ಲದಿದ್ದಲ್ಲಿ ಇತರ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ಮೆಟ್ರೋದೊಳಗೆ ಬೀಡಿ ಸೇದದಂತೆ ವೃದ್ಧನನ್ನು ತಡೆದು ನಿಲ್ಲಿಸಬೇಕಿತ್ತು. ಯಾಕೆಂದರೆ ಬೆಂಕಿಯ ಚಿಕ್ಕ ಕಿಡಿ ಮೊಟ್ರೋದಲ್ಲಿ ದೊಡ್ಡ ಬೆಂಕಿಗೆ ಕಾರಣವಾಗಬಹುದು. ಅದೃಷ್ಟವಶಾತ್ ಅಂತಹ ಯಾವುದೇ ಘಟನೆ ಸಂಭವಿಸಿಲ್ಲ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

@lavelybakshi ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ನಾಲ್ಕು ಸಾವಿರಕ್ಕೂ ವೀಕ್ಷಣೆಯನ್ನು ಪಡೆದುಕೊಂಡಿದೆ. “ಅವರನ್ನು ತಡೆಯುವರು ಯಾರು ಇಲ್ಲವೇ?” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ