AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋದಲ್ಲಿ ಬೀಡಿ ಸೇದುತ್ತಾ ಹಾಯಾಗಿ ಪ್ರಯಾಣಿಸಿದ ವ್ಯಕ್ತಿ: ವೀಡಿಯೊ ವೈರಲ್‌

ಸಹ ಪ್ರಯಾಣಿಕರೊಬ್ಬರು ವ್ಯಕ್ತಿ ಬೀಡಿ ಸೇದುತ್ತಿರುವುದನ್ನು ಮೊಬೈಲ್​​ನಲ್ಲಿ ಸೆರೆಹಿಡಿದು, ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

Viral Video: ಮೆಟ್ರೋದಲ್ಲಿ ಬೀಡಿ ಸೇದುತ್ತಾ ಹಾಯಾಗಿ ಪ್ರಯಾಣಿಸಿದ ವ್ಯಕ್ತಿ: ವೀಡಿಯೊ ವೈರಲ್‌
ಅಕ್ಷತಾ ವರ್ಕಾಡಿ
|

Updated on: Jun 16, 2024 | 5:35 PM

Share

ನವದೆಹಲಿ: ದೆಹಲಿ ಮೆಟ್ರೋದೊಳಗೆ ವೃದ್ಧ ವ್ಯಕ್ತಿಯೊಬ್ಬರು ಬೀಡಿ ಸೇದುತ್ತಿರುವ ಹಾಯಾಗಿ ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವ್ಯಕ್ತಿ ಧೂಮಪಾನ ಮಾಡುತ್ತಿದ್ದರೂ ಕೂಡ ಯಾರೂ ತಡೆಯದೇ ಇದ್ದಿದ್ದು ದುರದೃಷ್ಟಕರ ಸಂಗತಿ. ಸಹ ಪ್ರಯಾಣಿಕರೊಬ್ಬರು ವ್ಯಕ್ತಿ ಬೀಡಿ ಸೇದುತ್ತಿರುವುದನ್ನು ಮೊಬೈಲ್​​ನಲ್ಲಿ ಸೆರೆಹಿಡಿದು, ಅಂತರ್ಜಾಲದಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ.

ಈ ವೇಳೆ ಭದ್ರತಾ ಸಿಬ್ಬಂದಿ ಇಲ್ಲದಿದ್ದಲ್ಲಿ ಇತರ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ಮೆಟ್ರೋದೊಳಗೆ ಬೀಡಿ ಸೇದದಂತೆ ವೃದ್ಧನನ್ನು ತಡೆದು ನಿಲ್ಲಿಸಬೇಕಿತ್ತು. ಯಾಕೆಂದರೆ ಬೆಂಕಿಯ ಚಿಕ್ಕ ಕಿಡಿ ಮೊಟ್ರೋದಲ್ಲಿ ದೊಡ್ಡ ಬೆಂಕಿಗೆ ಕಾರಣವಾಗಬಹುದು. ಅದೃಷ್ಟವಶಾತ್ ಅಂತಹ ಯಾವುದೇ ಘಟನೆ ಸಂಭವಿಸಿಲ್ಲ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

@lavelybakshi ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​ 15ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ ನಾಲ್ಕು ಸಾವಿರಕ್ಕೂ ವೀಕ್ಷಣೆಯನ್ನು ಪಡೆದುಕೊಂಡಿದೆ. “ಅವರನ್ನು ತಡೆಯುವರು ಯಾರು ಇಲ್ಲವೇ?” ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು