AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೇಟ್‌ ಕ್ಲೋಸ್‌ ಆಯಿತೆಂದು ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್ ದಾಟಿದ ಸವಾರ; ವಿಡಿಯೋ ವೈರಲ್‌

ರೈಲ್ವೆ ಗೇಟ್‌ ಮುಚ್ಚಿದ ನಂತರವೂ ಕೆಲವೊಬ್ಬರು ಬೇಜವಾಬ್ದಾರಿಯಿಂದ ರೈಲ್ವೆ ಕ್ರಾಸಿಂಗ್‌ ದಾಟಲು ಯತ್ನಿಸಿರುವ ಘಟನೆಗಳನ್ನು ನೋಡಿರುತ್ತೀರಿ ಅಲ್ವಾ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ರೈಲ್ವೆ ಗೇಟ್‌ ಮುಚ್ಚಿದ್ದ ಸಂದರ್ಭದಲ್ಲಿ ಇನ್ನೂ ಎಷ್ಟು ಹೊತ್ತು ಇಲ್ಲೇ ಕಾಯುತ್ತ ನಿಲ್ಲೋದು ಎಂದು ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟಿದ್ದಾನೆ. ಸದ್ಯ ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈತನ ಭಂಡ ಧೈರ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಗೇಟ್‌ ಕ್ಲೋಸ್‌ ಆಯಿತೆಂದು ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್ ದಾಟಿದ ಸವಾರ; ವಿಡಿಯೋ ವೈರಲ್‌
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 07, 2025 | 5:28 PM

Share

ರೈಲ್ವೆ ಕ್ರಾಸಿಂಗ್‌ ಬಳಿ ರೈಲು ಅತ್ತಿಂದಿತ್ತ ಓಡಾಡುವ ಸಮಯದಲ್ಲಿ ಒಂದಷ್ಟು ಹೊತ್ತುಗಳ ಕಾಲ ರೈಲ್ವೆ ಗೇಟ್‌ ಮುಚ್ಚುತ್ತಾರೆ. ಹೀಗೆ ಹೆಚ್ಚು ಹೊತ್ತು ರೈಲ್ವೆ ಗೇಟ್‌ ಮುಚ್ಚಿದಾಗ ಒಂದಷ್ಟು ವಾಹನ ಸವಾರರು ಇದರಿಂದ ಕಿರಿಕಿರಿ ಅನುಭವಿಸುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ರೈಲ್ವೆ ಗೇಟ್‌ ಮುಚ್ಚಿದ್ದ ಸಂದರ್ಭದಲ್ಲಿ ಅತ್ತಿಂದ ಇತ್ತ ಹೋಗಲು ಸಾಧ್ಯವಾಗದೆ ಇನ್ನೂ ಎಷ್ಟು ಹೊತ್ತು ಅಂತ ಇಲ್ಲೇ ಕಾಯುತ್ತ ನಿಲ್ಲೋದು, ಈ ಕಿರಿಕಿರಿಯೇ ಬೇಡ ಎನ್ನುತ್ತಾ ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟಿದ್ದಾನೆ. ಸದ್ಯ ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈತನ ದುಸ್ಸಾಹಸವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವ ಕೆಲವೊಂದು ದೃಶ್ಯಗಳು ನಮ್ಮನ್ನು ಬೆರಗು ಗೊಳಿಸುತ್ತವೆ. ಅಂತಹದ್ದೇ ದೃಶ್ಯವೊಂದು ವೈರಲ್‌ ಆಗಿದ್ದು, ರೈಲ್ವೆ ಗೇಟ್‌ ಮುಚ್ಚಿತ್ತು ಎಂದು ವ್ಯಕ್ತಿಯೊಬ್ಬ ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಡಿ ಹೋಗಿದ್ದಾನೆ.

ಇದನ್ನೂ ಓದಿ
Image
ಹೊಟ್ಟೆ ಎಷ್ಟೇ ದಪ್ಪವಿದ್ದರೂ ಕರಗಿಸಲು ಇಲ್ಲಿದೆ ಸರಳ ಉಪಾಯ
Image
ಈ ಒಣಹಣ್ಣನ್ನು ನೆನೆಸಿಟ್ಟು ತಿಂದರೆ ತೂಕ ಇಳಿಯೋದು ಗ್ಯಾರಂಟಿ
Image
ನೀರು ಕುಡಿದರೆ ತೂಕ ಕಡಿಮೆ ಆಗುತ್ತಾ? ತಜ್ಞರು ಹೇಳುವುದೇನು?
Image
ಮಕ್ಕಳಲ್ಲಿ ‘ಬೊಜ್ಜು’ ಬರುಲು ಪೋಷಕರೇ ಕಾರಣ, ಅದು ಹೇಗೆ?

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೈರಲ್‌ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟುತ್ತಿರುವ ದೃಶ್ಯವನ್ನು ಕಾಣಬಹುದು. ರೈಲ್ವೆ ಗೇಟ್‌ ಮುಚ್ಚಿದ್ದ ಸಂದರ್ಭದಲ್ಲಿ ಇನ್ನೂ ಎಷ್ಟು ಹೊತ್ತು ಇಲ್ಲೇ ಕಾಯುತ್ತ ನಿಲ್ಲೋದು ಎಂದು ಆತ ತನ್ನ ಬೈಕನ್ನು ಹೆಗಲ ಮೇಲೆ ಹೊತ್ತು ರೈಲ್ವೆ ಕ್ರಾಸಿಂಗ್‌ ದಾಟಿದ್ದಾನೆ.

ಇದನ್ನೂ ಓದಿ: ಹಸುವಿನೊಂದಿಗೆ ಮಿಲನವಾಗಲು ಹೋಗಿ ವೃದ್ಧನಿಗೆ ಗುದ್ದಿದ ಹೋರಿ, ರೈತನ ಪ್ರಾಣವೇ ಹೋಯ್ತು

ಮಾರ್ಚ್‌ 06 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5.5 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವರಿಗೆಲ್ಲಾ ಸುರಕ್ಷತೆ ಮುಖ್ಯವಲ್ಲ ಎಂದು ಕಾಣುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಬಹುಶಃ ಈತ ಭಾರತದ ಐರನ್‌ ಮ್ಯಾನ್‌ ಇರ್ಬೇಕುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತನಿಗೆ ಸಮಯ ವ್ಯರ್ಥ ಮಾಡುವುದು ಇಷ್ಟವಿಲ್ಲ ಎಂದು ಕಾಣಿಸುತ್ತದೆʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್