AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಲಿಯನ್ನು ಬೆಕ್ಕಿನಂತೆ ಸಾಕಿದ್ದಾನೆ ಈ ಯುವಕ ; ಈ ವಿಡಿಯೋ ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಹುಲಿಯನ್ನು ಮಲಗಿಸಿ ಅದಕ್ಕೆ ಕಚಗುಳಿ ಇಡುತ್ತಿರುವುದನ್ನು ಕಾಣಬಹುದು. ಹುಲಿಯೊಂದಿಗೆ ಯುವಕನ ನಂಟು ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಹುಲಿಯನ್ನು ಬೆಕ್ಕಿನಂತೆ ಸಾಕಿದ್ದಾನೆ ಈ ಯುವಕ ; ಈ ವಿಡಿಯೋ ನೋಡಿ
ಅಕ್ಷತಾ ವರ್ಕಾಡಿ
|

Updated on: Aug 29, 2024 | 5:27 PM

Share

ಸೋಶಿಯಲ್ ಮೀಡಿಯಾಗಳಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಹಲವಾರು ರೀತಿಯ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ಭಯಾನಕವಾಗಿರುತ್ತವೆ. ಹೆಚ್ಚಾಗಿ ಪ್ರಾಣಿಗಳಿಗೆ ಸಂಬಂಧಿಸಿದ ವಿಡಿಯೋಗಳು ನೋಡಲು ಮುದ್ದಾಗಿರುತ್ತವೆ. ಸದ್ಯ ವಿಡಿಯೋವೊಂದು ವೈರಲ್​ ಆಗಿದ್ದು, ಇಲ್ಲಿ ಹುಲಿಯೊಂದು ಬೆಕ್ಕಿನಂತೆ ಆಟವಾಡುತ್ತಿರುವುದನ್ನು ಕಾಣಬಹುದು.

ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ತನ್ನ ಮಡಿಲಲ್ಲಿ ಹುಲಿಯನ್ನು ಮಲಗಿಸಿ ಅದಕ್ಕೆ ಕಚಗುಳಿ ಇಡುತ್ತಿರುವುದನ್ನು ಕಾಣಬಹುದು. ಒಂದು ಕ್ಷಣ ಹುಲಿಯನ್ನು ನೋಡಿದಾಗ ಭಯ ಹುಟ್ಟುವುದು ಖಂಡಿತಾ. ಆದರೆ ಈತ ಹುಲಿಯನ್ನು ಮನೆಯ ಬೆಕ್ಕಿನಂತೆ ಸಾಕಿದ್ದಾನೆ. ಹುಲಿಯೊಂದಿಗೆ ಯುವಕನ ನಂಟು ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಇದು ಹೊಸ ಶೆಡ್​​​​ ಟೀ ಸ್ಟಾಲ್​​​​, ಟ್ರೆಂಡ್​​ ಆಗುತ್ತಿದೆ ಬಾ ಗುರು ಶೆಡ್​​​​ ಟೀ ಕುಡಿ

@AMAZlNGNATURE ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಆಗಸ್ಟ್​​ 27ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಎರಡೇ ದಿನದಲ್ಲಿ 5ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್