AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾವು ಸ್ವಲ್ಪ ಡಿಫರೆಂಟ್ ಕಣ್ರೀ, ಕೇಕ್ ಬದಲು ಪಪ್ಪಾಯಿ ಹಣ್ಣು ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ವ್ಯಕ್ತಿ

ಸಾಮಾನ್ಯವಾಗಿ ಬರ್ತ್ ಡೇ  ದಿನದಂದು ಬಹುತೇಕ ಎಲ್ಲರೂ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಮಾತ್ರ  ಕೇಕ್ ಬದಲಿಗೆ ಪಪ್ಪಾಯಿ ಹಣ್ಣು  ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. 

Viral Video: ನಾವು ಸ್ವಲ್ಪ ಡಿಫರೆಂಟ್ ಕಣ್ರೀ, ಕೇಕ್ ಬದಲು ಪಪ್ಪಾಯಿ ಹಣ್ಣು ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ವ್ಯಕ್ತಿ
ವೈರಲ್​​ ವಿಡಿಯೋ ಇಲ್ಲಿದೆ ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on: Apr 10, 2024 | 10:45 AM

Share

ಬರ್ತ್ ಡೇ, ಮದುವೆ ವಾರ್ಷಿಕೋತ್ಸವ ಸೇರಿದಂತೆ ಇತ್ಯಾದಿ ಸಂತೋಷದ ಕ್ಷಣಗಳಲ್ಲಿ ಕೇಕ್ ಕತ್ತರಿಸುವ ವಾಡಿಕೆ ಇದೆ. ಅದರಲ್ಲೂ ಹುಟ್ಟುಹಬ್ಬದ ಸಂಭ್ರಮದಂದು ಕೇಕ್ ಕತ್ತರಿಸದಿದ್ದರೆ, ಬರ್ತ್ಡೇ ಸೆಲೆಬ್ರೇಷನ್ ಪೂರ್ಣವಾಗುವುದಿಲ್ಲ. ಹೀಗಾಗಿ ಹೆಚ್ಚಿನವರು ಹುಟ್ಟುಹಬ್ಬದ ದಿನ ಕೇಕ್ ಕತ್ತರಿಸಿ, ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ, ಕೇಕ್ ಎಲ್ಲರೂ ಕತ್ತರಿಸುತ್ತಾರೆ, ನಾವು ಸ್ವಲ್ಪ ಡಿಫರೆಂಟ್ ಎನ್ನುತ್ತಾ, ಪಪ್ಪಾಯಿ ಹಣ್ಣನ್ನು  ಕಟ್ ಮಾಡುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವೈರಲ್ ವಿಡಿಯೋವನ್ನು ಡಾ. ಕವಿತಾ (@dr.kavithaajay) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಕವಿತಾ ಅವರ ಪತಿ ಮಾಮೂಲಿ ಕೇಕ್ ಕಟ್ ಮಾಡುವ ಬದಲು ಪಪ್ಪಾಯಿ ಹಣ್ಣನ್ನು ಕತ್ತರಿಸುವ ಮೂಲಕ ಆರೋಗ್ಯಕರ ರೀತಿಯಲ್ಲಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದಂತಹ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಯಕ್ಷಗಾನ ವೇಷಧಾರಿಗಳೊಂದಿಗೆ ಮದುವೆ ಮಂಟಪಕ್ಕೆ ಉಡುಪಿ ವಧುವಿನ ಸ್ಪೆಷಲ್ ಎಂಟ್ರಿ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು, ಅನಾರೋಗ್ಯಕರ ಕೇಕ್ ಗಳ ಬದಲು ಈ ರೀತಿ ಹಣ್ಣುಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸುವುದು ತುಂಬಾನೇ ಒಳ್ಳೆಯದು ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ