AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ವಿಡಿಯೋ ನೋಡಿ..

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ
TV9 Web
| Edited By: |

Updated on: Oct 14, 2021 | 8:35 AM

Share

ಹುಟ್ಟುಹಬ್ಬ ಅಂದರೆ ಸಡಗರ ಸಂಭ್ರಮ. ಪ್ರತಿ ವರ್ಷದ ಹುಟ್ಟು ಹಬ್ಬದ ದಿನದಂದು ಏನಾದರೂ ಹೊಸದನ್ನು ಮಾಡಲು ಕೆಲವರು ಇಷ್ಟಪಡುತ್ತಾರೆ. ಅದೇ ರೀತಿ ಇಲ್ಲೋರ್ವರು ತಮ್ಮ ಬರ್ಥ್ ಡೇ ದಿನ ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಸಂಭ್ರಮಿಸಿದ್ದಾರೆ. ಸುತ್ತಲೂ ಜನ ಸಮೂಹ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ.

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ವಿವಿಧ ಬಣ್ಣದ, ವಿವಿಧ ಹೂವಿನ ಚಿತ್ರಗಳಿರುವ ಕಲರ್ಫುಲ್ ಕೇಕ್​ಗಳನ್ನು ಮುಂಬೈ ವ್ಯಕ್ತಿ ಕತ್ತರಿಸಿದ್ದಾರೆ. ಈ ಸಂಭ್ರಮದಲ್ಲಿ ಸುತ್ತಲೂ ಜನಸಮೂಹ ಸೇರಿದ್ದು ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆಯನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಜೀ ನ್ಯೂಸ್ ಈ ಕುರಿತಾಗಿ ವರದಿ ಮಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸುತ್ತಲೂ ಜನಸಮೂಹ ಸೇರಿದ್ದಾರೆ, ಆದರೆ ಯಾರೂ ಕೂಡಾ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಯಾರೊಬ್ಬರೂ ಕೊವಿಡ್ ರೂಲ್ಸ್​ಗಳನ್ನು ಪಾಲಿಸಿಲ್ಲ ಎಂಬ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’