AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ವಿಡಿಯೋ ನೋಡಿ..

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ
TV9 Web
| Edited By: |

Updated on: Oct 14, 2021 | 8:35 AM

Share

ಹುಟ್ಟುಹಬ್ಬ ಅಂದರೆ ಸಡಗರ ಸಂಭ್ರಮ. ಪ್ರತಿ ವರ್ಷದ ಹುಟ್ಟು ಹಬ್ಬದ ದಿನದಂದು ಏನಾದರೂ ಹೊಸದನ್ನು ಮಾಡಲು ಕೆಲವರು ಇಷ್ಟಪಡುತ್ತಾರೆ. ಅದೇ ರೀತಿ ಇಲ್ಲೋರ್ವರು ತಮ್ಮ ಬರ್ಥ್ ಡೇ ದಿನ ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಸಂಭ್ರಮಿಸಿದ್ದಾರೆ. ಸುತ್ತಲೂ ಜನ ಸಮೂಹ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ.

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ವಿವಿಧ ಬಣ್ಣದ, ವಿವಿಧ ಹೂವಿನ ಚಿತ್ರಗಳಿರುವ ಕಲರ್ಫುಲ್ ಕೇಕ್​ಗಳನ್ನು ಮುಂಬೈ ವ್ಯಕ್ತಿ ಕತ್ತರಿಸಿದ್ದಾರೆ. ಈ ಸಂಭ್ರಮದಲ್ಲಿ ಸುತ್ತಲೂ ಜನಸಮೂಹ ಸೇರಿದ್ದು ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆಯನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಜೀ ನ್ಯೂಸ್ ಈ ಕುರಿತಾಗಿ ವರದಿ ಮಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸುತ್ತಲೂ ಜನಸಮೂಹ ಸೇರಿದ್ದಾರೆ, ಆದರೆ ಯಾರೂ ಕೂಡಾ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಯಾರೊಬ್ಬರೂ ಕೊವಿಡ್ ರೂಲ್ಸ್​ಗಳನ್ನು ಪಾಲಿಸಿಲ್ಲ ಎಂಬ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ