AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ವಿಡಿಯೋ ನೋಡಿ..

Viral Video: ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ
ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ವ್ಯಕ್ತಿ
TV9 Web
| Edited By: |

Updated on: Oct 14, 2021 | 8:35 AM

Share

ಹುಟ್ಟುಹಬ್ಬ ಅಂದರೆ ಸಡಗರ ಸಂಭ್ರಮ. ಪ್ರತಿ ವರ್ಷದ ಹುಟ್ಟು ಹಬ್ಬದ ದಿನದಂದು ಏನಾದರೂ ಹೊಸದನ್ನು ಮಾಡಲು ಕೆಲವರು ಇಷ್ಟಪಡುತ್ತಾರೆ. ಅದೇ ರೀತಿ ಇಲ್ಲೋರ್ವರು ತಮ್ಮ ಬರ್ಥ್ ಡೇ ದಿನ ಬರೋಬ್ಬರಿ 550 ಕೇಕ್​ಗಳನ್ನು ಕತ್ತರಿಸಿ ಸಂಭ್ರಮಿಸಿದ್ದಾರೆ. ಸುತ್ತಲೂ ಜನ ಸಮೂಹ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ.

ಮುಂಬೈನ ವ್ಯಕ್ತಿ ಟೇಬಲ್ ಮೇಲೆ ವಿವಿಧ ಬಗೆಯ 550 ಕೇಕ್​ಗಳನ್ನು ಇಟ್ಟು ಏಕಕಾಲದಲ್ಲಿ ಕತ್ತರಿಸಿದ್ದಾರೆ. ವಿವಿಧ ಬಣ್ಣದ, ವಿವಿಧ ಹೂವಿನ ಚಿತ್ರಗಳಿರುವ ಕಲರ್ಫುಲ್ ಕೇಕ್​ಗಳನ್ನು ಮುಂಬೈ ವ್ಯಕ್ತಿ ಕತ್ತರಿಸಿದ್ದಾರೆ. ಈ ಸಂಭ್ರಮದಲ್ಲಿ ಸುತ್ತಲೂ ಜನಸಮೂಹ ಸೇರಿದ್ದು ಈ ವಿಶಿಷ್ಟ ಹುಟ್ಟುಹಬ್ಬ ಆಚರಣೆಯನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಜೀ ನ್ಯೂಸ್ ಈ ಕುರಿತಾಗಿ ವರದಿ ಮಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸುತ್ತಲೂ ಜನಸಮೂಹ ಸೇರಿದ್ದಾರೆ, ಆದರೆ ಯಾರೂ ಕೂಡಾ ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಯಾರೊಬ್ಬರೂ ಕೊವಿಡ್ ರೂಲ್ಸ್​ಗಳನ್ನು ಪಾಲಿಸಿಲ್ಲ ಎಂಬ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್