AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

ಕೆಲವೊಂದು ಸ್ಟಂಟ್​ ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ
ಯುವಕನ ಸ್ಟಂಟ್​ ವಿಡಿಯೋ ವೈರಲ್​
shruti hegde
|

Updated on: May 18, 2021 | 3:44 PM

Share

ಯುವಕರ ಸಾಹಸದ ಸ್ಟಂಟ್​ ವಿಡಿಯೋಗಳು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಯಾವುದೇ ಸಾಧನವಿಲ್ಲದೇ ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತುವ ಯುವಕ, ಅಷ್ಟೇ ಎತ್ತರದಿಂದ ಕೆಳಗೆ ಹಾರಿ ಸ್ಟಂಟ್​ ಮಾಡುವ ಬಾಲಕ. ಹೀಗೆ ಅನೇಕ ವಿಡಿಯೋಗಳನ್ನು ನೋಡಿಯೇ ಇರುತ್ತೀರಿ. ಕೆಲವೊಂದು ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನೀವು ವಿಡಿಯೋದಲ್ಲಿ ನೋಡಬಹುದು. ಯುವಕನೊಬ್ಬ ಸೈಕಲ್​ನೊಂದಿಗೆ ಸಾಹಸ ಮಾಡುತ್ತಾನೆ. ಸೈಕಲ್​ ಏರಿದ ಯುವಕ ಸೈಕಲ್​ನ ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ, ಹಿಂದಿನ ಚಕ್ರದ ಮೂಲಕವೇ ಚಲಿಸುತ್ತಾನೆ. ಸೇತುವೆಯಲ್ಲಿ ಸಾಗುವ ಯುವಕ ಸೇತುವೆಯ ಮಧ್ಯದ ಅಂತರವನ್ನು ತಪ್ಪಿಸಿ, ಸೈಕಲ್​ ಹೊಡೆಯುತ್ತಾನೆ. ವಿಡಿಯೋ ನೋಡುತ್ತಿದ್ದಂತೆ ಆಶ್ಚರ್ಯವೆನಿಸುತ್ತದೆ.

ಅಪಾಯಕಾರಿಯಾದ ವಿಡಿಯೋ ಇದಾಗಿದೆ. ಟ್ವಿಟರ್​ನಲ್ಲಿ ಪೋಸ್ಟ್​ ಆಗುತ್ತಿದ್ದಂತೆಯೇ 60,000ಕ್ಕೂ ಹೆಚ್ಚು ಜನರು ವಿಡಿಯೋವನ್ನು ವೀಕ್ಷಿಸಿದ್ದಾರೆ. ಇಂತಹ ಸ್ಟಂಟ್​ ಮಾಡಲು ಹೋಗಿ ಅದೆಷ್ಟೋ ಜನ ಜೀವ ಕಳೆದುಕೊಂಡಿದ್ದಾರೆ. ಇಂತಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಕುರಿತಾಗಿ ನೆಟ್ಟಿಗರು ಆಕ್ಷೇಪ ಹೊರಹಾಕಿದ್ದಾರೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್ ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ಈ ಹಿಂದೆ ನಡೆದಿತ್ತು. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿತ್ತು. ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ