AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

ಕೆಲವೊಂದು ಸ್ಟಂಟ್​ ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ
ಯುವಕನ ಸ್ಟಂಟ್​ ವಿಡಿಯೋ ವೈರಲ್​
shruti hegde
|

Updated on: May 18, 2021 | 3:44 PM

Share

ಯುವಕರ ಸಾಹಸದ ಸ್ಟಂಟ್​ ವಿಡಿಯೋಗಳು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇರುತ್ತವೆ. ಯಾವುದೇ ಸಾಧನವಿಲ್ಲದೇ ಅದೆಷ್ಟೋ ಎತ್ತರದ ಕಟ್ಟಡವನ್ನು ಹತ್ತುವ ಯುವಕ, ಅಷ್ಟೇ ಎತ್ತರದಿಂದ ಕೆಳಗೆ ಹಾರಿ ಸ್ಟಂಟ್​ ಮಾಡುವ ಬಾಲಕ. ಹೀಗೆ ಅನೇಕ ವಿಡಿಯೋಗಳನ್ನು ನೋಡಿಯೇ ಇರುತ್ತೀರಿ. ಕೆಲವೊಂದು ವಿಡಿಯೋಗಳು ಕಣ್​ಕಟ್ಟುವಂತಿರುತ್ತದೆ. ಅಂತಹುದೇ ಒಂದು ಸ್ಟಂಟ್​ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನೀವು ವಿಡಿಯೋದಲ್ಲಿ ನೋಡಬಹುದು. ಯುವಕನೊಬ್ಬ ಸೈಕಲ್​ನೊಂದಿಗೆ ಸಾಹಸ ಮಾಡುತ್ತಾನೆ. ಸೈಕಲ್​ ಏರಿದ ಯುವಕ ಸೈಕಲ್​ನ ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ, ಹಿಂದಿನ ಚಕ್ರದ ಮೂಲಕವೇ ಚಲಿಸುತ್ತಾನೆ. ಸೇತುವೆಯಲ್ಲಿ ಸಾಗುವ ಯುವಕ ಸೇತುವೆಯ ಮಧ್ಯದ ಅಂತರವನ್ನು ತಪ್ಪಿಸಿ, ಸೈಕಲ್​ ಹೊಡೆಯುತ್ತಾನೆ. ವಿಡಿಯೋ ನೋಡುತ್ತಿದ್ದಂತೆ ಆಶ್ಚರ್ಯವೆನಿಸುತ್ತದೆ.

ಅಪಾಯಕಾರಿಯಾದ ವಿಡಿಯೋ ಇದಾಗಿದೆ. ಟ್ವಿಟರ್​ನಲ್ಲಿ ಪೋಸ್ಟ್​ ಆಗುತ್ತಿದ್ದಂತೆಯೇ 60,000ಕ್ಕೂ ಹೆಚ್ಚು ಜನರು ವಿಡಿಯೋವನ್ನು ವೀಕ್ಷಿಸಿದ್ದಾರೆ. ಇಂತಹ ಸ್ಟಂಟ್​ ಮಾಡಲು ಹೋಗಿ ಅದೆಷ್ಟೋ ಜನ ಜೀವ ಕಳೆದುಕೊಂಡಿದ್ದಾರೆ. ಇಂತಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಕುರಿತಾಗಿ ನೆಟ್ಟಿಗರು ಆಕ್ಷೇಪ ಹೊರಹಾಕಿದ್ದಾರೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್ ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ಈ ಹಿಂದೆ ನಡೆದಿತ್ತು. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿತ್ತು. ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿರಲಿಲ್ಲ.

ಇದನ್ನೂ ಓದಿ: ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್