AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕೆನ್ನುವಷ್ಟರಲ್ಲಿ ಎದ್ದು ಕುಳಿತ ಬ್ರೈನ್‌ಡೆಡ್‌ ವ್ಯಕ್ತಿ

ಮಾದಕವಸ್ತುವಿನ ಮಿತಿಮೀರಿದ ಸೇವನೆಯಿಂದಾಗಿ ಥಾಮಸ್​ಗೆ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. 36 ವರ್ಷಕ್ಕೆ ಸಾವನ್ನಪ್ಪಿರುವುದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದೆ. ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ವೇಳೆ ಇದ್ದಕ್ಕಿದ್ದಂತೆ ಥಾಮಸ್​ ಎದ್ದು ಕುಳಿತಿದ್ದಾನೆ.

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕೆನ್ನುವಷ್ಟರಲ್ಲಿ ಎದ್ದು ಕುಳಿತ ಬ್ರೈನ್‌ಡೆಡ್‌ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Oct 24, 2024 | 10:21 AM

Share

ಅಮೆರಿಕ: ಆಗೊಮ್ಮೆ ಈಗೊಮ್ಮೆ ವೈದ್ಯರನ್ನೇ ಬೆಚ್ಚಿ ಬೀಳಿಸುವ ಘಟನೆಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಒಂದು ಘಟನೆ ಅಮೇರಿಕಾದಲ್ಲಿ ನಡೆದಿದೆ. ಬ್ರೈನ್‌ಡೆಡ್‌ ಎಂದು ಘೋಷಿಸಲಾದ ವ್ಯಕ್ತಿಯ ಅಂಗಾಂಗ ದಾನಕ್ಕಾಗಿ ಕುಟುಂಬಸ್ಥರ ಅನುಮತಿಯ ಮೇರೆಗೆ ವೈದ್ಯರು ಮುಂದಾಗಿದ್ದರು. ಇನ್ನೇನು ಹೃದಯ ತೆಗೆಯಬೇಕು ಅನುವಷ್ಟರಲ್ಲಿ ಬ್ರೈನ್‌ಡೆಡ್‌ ಆಗಿರುವ ವ್ಯಕ್ತಿ ಎದ್ದು ಕುಳಿತಿದ್ದಾರೆ. ಈ ಘಟನೆ ಒಂದು ಕ್ಷಣ ವೈದ್ಯರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆ 2021 ರಲ್ಲಿ ನಡೆದಿದ್ದರೂ, ಇದೀಗ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಅಮೇರಿಕಾದ ಕೆಂಟುಕಿಯ ಥಾಮಸ್ ಎಂಬ 36 ವರ್ಷದ ವ್ಯಕ್ತಿ, ಮಾದಕವಸ್ತುವಿನ ಮಿತಿಮೀರಿದ ಸೇವನೆಯಿಂದಾಗಿ ಆತನ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯೆರು ಘೋಷಿಸಿದ್ದರು. ಇನ್ನೇನು 36 ವರ್ಷ ಆಗಿದ್ದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಅಂದರಂತೆ ವೈದ್ಯಕೀಯ ತಂಡ ಅಂಗಾಂಗ ದಾನದ ಕಾರ್ಯದಲ್ಲಿ ಮುಂದಾಗಿದೆ.

ಇದನ್ನೂ ಓದಿ: ಭಾರತದ ಈ ಗ್ರಾಮದಲ್ಲಿ ಶೂ, ಚಪ್ಪಲಿ ಧರಿಸುವಂತಿಲ್ಲ, ಯಾಕೆ ಗೊತ್ತಾ?

ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ವೇಳೆ ಇದ್ದಕ್ಕಿದ್ದಂತೆ ಆತ ಎದ್ದು ಕುಳಿತಿದ್ದಾನೆ. ಈ ಪ್ರಕರಣ ವೈದ್ಯಕೀಯ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ಘಟನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ