AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕೆನ್ನುವಷ್ಟರಲ್ಲಿ ಎದ್ದು ಕುಳಿತ ಬ್ರೈನ್‌ಡೆಡ್‌ ವ್ಯಕ್ತಿ

ಮಾದಕವಸ್ತುವಿನ ಮಿತಿಮೀರಿದ ಸೇವನೆಯಿಂದಾಗಿ ಥಾಮಸ್​ಗೆ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. 36 ವರ್ಷಕ್ಕೆ ಸಾವನ್ನಪ್ಪಿರುವುದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದೆ. ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ವೇಳೆ ಇದ್ದಕ್ಕಿದ್ದಂತೆ ಥಾಮಸ್​ ಎದ್ದು ಕುಳಿತಿದ್ದಾನೆ.

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕೆನ್ನುವಷ್ಟರಲ್ಲಿ ಎದ್ದು ಕುಳಿತ ಬ್ರೈನ್‌ಡೆಡ್‌ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Oct 24, 2024 | 10:21 AM

Share

ಅಮೆರಿಕ: ಆಗೊಮ್ಮೆ ಈಗೊಮ್ಮೆ ವೈದ್ಯರನ್ನೇ ಬೆಚ್ಚಿ ಬೀಳಿಸುವ ಘಟನೆಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಒಂದು ಘಟನೆ ಅಮೇರಿಕಾದಲ್ಲಿ ನಡೆದಿದೆ. ಬ್ರೈನ್‌ಡೆಡ್‌ ಎಂದು ಘೋಷಿಸಲಾದ ವ್ಯಕ್ತಿಯ ಅಂಗಾಂಗ ದಾನಕ್ಕಾಗಿ ಕುಟುಂಬಸ್ಥರ ಅನುಮತಿಯ ಮೇರೆಗೆ ವೈದ್ಯರು ಮುಂದಾಗಿದ್ದರು. ಇನ್ನೇನು ಹೃದಯ ತೆಗೆಯಬೇಕು ಅನುವಷ್ಟರಲ್ಲಿ ಬ್ರೈನ್‌ಡೆಡ್‌ ಆಗಿರುವ ವ್ಯಕ್ತಿ ಎದ್ದು ಕುಳಿತಿದ್ದಾರೆ. ಈ ಘಟನೆ ಒಂದು ಕ್ಷಣ ವೈದ್ಯರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆ 2021 ರಲ್ಲಿ ನಡೆದಿದ್ದರೂ, ಇದೀಗ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಅಮೇರಿಕಾದ ಕೆಂಟುಕಿಯ ಥಾಮಸ್ ಎಂಬ 36 ವರ್ಷದ ವ್ಯಕ್ತಿ, ಮಾದಕವಸ್ತುವಿನ ಮಿತಿಮೀರಿದ ಸೇವನೆಯಿಂದಾಗಿ ಆತನ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯೆರು ಘೋಷಿಸಿದ್ದರು. ಇನ್ನೇನು 36 ವರ್ಷ ಆಗಿದ್ದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಅಂದರಂತೆ ವೈದ್ಯಕೀಯ ತಂಡ ಅಂಗಾಂಗ ದಾನದ ಕಾರ್ಯದಲ್ಲಿ ಮುಂದಾಗಿದೆ.

ಇದನ್ನೂ ಓದಿ: ಭಾರತದ ಈ ಗ್ರಾಮದಲ್ಲಿ ಶೂ, ಚಪ್ಪಲಿ ಧರಿಸುವಂತಿಲ್ಲ, ಯಾಕೆ ಗೊತ್ತಾ?

ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ವೇಳೆ ಇದ್ದಕ್ಕಿದ್ದಂತೆ ಆತ ಎದ್ದು ಕುಳಿತಿದ್ದಾನೆ. ಈ ಪ್ರಕರಣ ವೈದ್ಯಕೀಯ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ಘಟನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?