AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕೆನ್ನುವಷ್ಟರಲ್ಲಿ ಎದ್ದು ಕುಳಿತ ಬ್ರೈನ್‌ಡೆಡ್‌ ವ್ಯಕ್ತಿ

ಮಾದಕವಸ್ತುವಿನ ಮಿತಿಮೀರಿದ ಸೇವನೆಯಿಂದಾಗಿ ಥಾಮಸ್​ಗೆ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. 36 ವರ್ಷಕ್ಕೆ ಸಾವನ್ನಪ್ಪಿರುವುದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದೆ. ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ವೇಳೆ ಇದ್ದಕ್ಕಿದ್ದಂತೆ ಥಾಮಸ್​ ಎದ್ದು ಕುಳಿತಿದ್ದಾನೆ.

ಅಂಗಾಂಗ ದಾನಕ್ಕಾಗಿ ಹೃದಯ ತೆಗೆಯಬೇಕೆನ್ನುವಷ್ಟರಲ್ಲಿ ಎದ್ದು ಕುಳಿತ ಬ್ರೈನ್‌ಡೆಡ್‌ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Oct 24, 2024 | 10:21 AM

Share

ಅಮೆರಿಕ: ಆಗೊಮ್ಮೆ ಈಗೊಮ್ಮೆ ವೈದ್ಯರನ್ನೇ ಬೆಚ್ಚಿ ಬೀಳಿಸುವ ಘಟನೆಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಒಂದು ಘಟನೆ ಅಮೇರಿಕಾದಲ್ಲಿ ನಡೆದಿದೆ. ಬ್ರೈನ್‌ಡೆಡ್‌ ಎಂದು ಘೋಷಿಸಲಾದ ವ್ಯಕ್ತಿಯ ಅಂಗಾಂಗ ದಾನಕ್ಕಾಗಿ ಕುಟುಂಬಸ್ಥರ ಅನುಮತಿಯ ಮೇರೆಗೆ ವೈದ್ಯರು ಮುಂದಾಗಿದ್ದರು. ಇನ್ನೇನು ಹೃದಯ ತೆಗೆಯಬೇಕು ಅನುವಷ್ಟರಲ್ಲಿ ಬ್ರೈನ್‌ಡೆಡ್‌ ಆಗಿರುವ ವ್ಯಕ್ತಿ ಎದ್ದು ಕುಳಿತಿದ್ದಾರೆ. ಈ ಘಟನೆ ಒಂದು ಕ್ಷಣ ವೈದ್ಯರನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆ 2021 ರಲ್ಲಿ ನಡೆದಿದ್ದರೂ, ಇದೀಗ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಅಮೇರಿಕಾದ ಕೆಂಟುಕಿಯ ಥಾಮಸ್ ಎಂಬ 36 ವರ್ಷದ ವ್ಯಕ್ತಿ, ಮಾದಕವಸ್ತುವಿನ ಮಿತಿಮೀರಿದ ಸೇವನೆಯಿಂದಾಗಿ ಆತನ ಬ್ರೈನ್‌ಡೆಡ್‌ ಆಗಿದೆ ಎಂದು ವೈದ್ಯೆರು ಘೋಷಿಸಿದ್ದರು. ಇನ್ನೇನು 36 ವರ್ಷ ಆಗಿದ್ದರಿಂದ ಆತನ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಅಂದರಂತೆ ವೈದ್ಯಕೀಯ ತಂಡ ಅಂಗಾಂಗ ದಾನದ ಕಾರ್ಯದಲ್ಲಿ ಮುಂದಾಗಿದೆ.

ಇದನ್ನೂ ಓದಿ: ಭಾರತದ ಈ ಗ್ರಾಮದಲ್ಲಿ ಶೂ, ಚಪ್ಪಲಿ ಧರಿಸುವಂತಿಲ್ಲ, ಯಾಕೆ ಗೊತ್ತಾ?

ವೈದ್ಯರ ತಂಡ ಇನ್ನೇನು ದೇಹದಿಂದ ಹೃದಯವನ್ನು ತೆಗೆಯಲು ಪ್ರಯತ್ನಿಸುತ್ತಿರುವ ವೇಳೆ ಇದ್ದಕ್ಕಿದ್ದಂತೆ ಆತ ಎದ್ದು ಕುಳಿತಿದ್ದಾನೆ. ಈ ಪ್ರಕರಣ ವೈದ್ಯಕೀಯ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ಘಟನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ