AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊವಿಡ್ ಲಸಿಕೆ ಪಡೆಯಲು ವ್ಯಕ್ತಿಯ ಸಕತ್​ ಪ್ಲಾನ್​! ವಿಡಿಯೋ ನೋಡಿದ್ರೆ ನೀವೂ ನಗ್ತೀರಾ

ಬೇಗ ಲಸಿಕೆ ಪಡೆಯಲು ವ್ಯಕ್ತಿಯೋರ್ವ ಪ್ಲಾನ್ ಮಾಡಿದ್ದಾನೆ. ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

Viral Video: ಕೊವಿಡ್ ಲಸಿಕೆ ಪಡೆಯಲು ವ್ಯಕ್ತಿಯ ಸಕತ್​ ಪ್ಲಾನ್​! ವಿಡಿಯೋ ನೋಡಿದ್ರೆ ನೀವೂ ನಗ್ತೀರಾ
ವಿಡಿಯೋ ನೋಡಿದ್ರೆ ನೀವೂ ನಗ್ತೀರಾ
TV9 Web
| Updated By: shruti hegde|

Updated on: Aug 15, 2021 | 12:51 PM

Share

ಕೊರೊನಾ ಲಸಿಕೆ ಪಡೆಯಲು ಜನರು ಮುಗಿ ಬಿದ್ದಿದ್ದಾರೆ. ವ್ಯಾಕ್ಸಿನ್ ಕೊಡುವ ಊರಿನಲ್ಲಿ ಬೆಳಗ್ಗೆಯಿಂದಲೇ ಜನರು ಸಾಲು ಸಾಲಾಗಿ ನಿಂತಿರುತ್ತಾರೆ. ಅದೆಷ್ಟೋ ಗಂಟೆಗಳವರೆಗೆ ಕಾಯುತ್ತಾ ಸರತಿ ಸಾಲಿನಲ್ಲಿ ನಿಲ್ಲಬೇಕು. ಇಂತಹ ಪರಿಸ್ಥಿತಿಯಲ್ಲಿ ಬಿಹಾರದ ಲಸಿಕೆ ಕೇಂದ್ರದಲ್ಲಿ ನಡೆದ ತಮಾಷೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೇಗ ಲಸಿಕೆ ಪಡೆಯಲು ವ್ಯಕ್ತಿಯೋರ್ವ ಪ್ಲಾನ್ ಮಾಡಿದ್ದಾನೆ. ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋ ವೈರಲ್ ಆಗುತ್ತದೆ. ಅದರಲ್ಲಿಯೂ ವಿಶೇಷವಾಗಿ ತಮಾಷೆಯ ವಿಡಿಯೋಗಳು ಹೆಚ್ಚು ಮನ ಗೆಲ್ಲುತ್ತದೆ. ಇದೀಗ ವೈರಲ್ ಆದ ವಿಡಿಯೋ ಆದ ದೃಶ್ಯ ಕೂಡಾ ಅಂಥದ್ದೇ! ಜನಸಾಗರ ನೋಡಿ ಧಂಗಾದ ವ್ಯಕ್ತಿ ಬೇಗ ಲಸಿಕೆ ಪಡೆಯಲು ಸಖತ್ ಪ್ಲಾನ್ ಮಾಡಿದ್ದಾನೆ. ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಎರಡು ಗೋಡೆಗಳ ಮಧ್ಯೆ ನುಸುಳಿ ವ್ಯಕ್ತಿ ಸಾಗಿದ್ದಾನೆ. ಗೋಡೆಗಿದ್ದ ಕಿಟಕಿಗೆ ಕೈ ತೋರಿಸುತ್ತಿದ್ದಾನೆ. ಕಿಟಕಿಯ ಒಳಗಿದ್ದ ನರ್ಸ್ ವ್ಯಾಕ್ಸಿನ್ ನೀಡಿದ್ದಾರೆ. ಜನ ಸಾಗರದಲ್ಲಿ ಬೇಗ ವ್ಯಾಕ್ಸಿನ್ ಪಡೆಯಲು ಮಾಡಿದ ವ್ಯಕ್ತಿಯ ಪ್ಲಾನ್ ತಮಾಷೆಯಾಗಿದೆ. ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು ವೈರಲ್ ಆಗಿದೆ.

ಬಿಹಾರದ ಲಸಿಕೆ ಕೇಂದ್ರದಲ್ಲಿ ನಡೆದ ತಮಾಷೆಯ ವಿಡಿಯೋ ವೈರಲ್ ಆಗಿದೆ. ಟ್ವಿಟರ್​ನಲ್ಲಿ ಮೊದಲಿಗೆ ವಿಡಿಯೋ ಹಂಚಿಕೊಳಗ್ಳಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಮೊದಲೆಲ್ಲಾ ವ್ಯಾಕ್ಸಿನ್ ಪಡೆಯಲು ಸರತಿ ಸಾಲಿನಲ್ಲಿ ಗಂಟೆಗಟ್ಟಲೇ ನಿಲ್ಲಬೇಕಿತ್ತು, ಆದರೆ ಈಗ ಲಸಿಕೆ ಪಡೆಯುವುದು ಸುಲಭವಾಗಿದೆ ಎಂದು ಓರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ವಿಡಿಯೋ ಮಾಡ್ತಾ ಮಾಡ್ತಾ ಈಜುಕೊಳಕ್ಕೆ ಬಿದ್ದ ಕ್ಯಾಮರಾ ಮ್ಯಾನ್​​; ವಧು – ವರ ಕಂಗಾಲು! ವಿಡಿಯೋ ವೈರಲ್​

Shocking Video: ಆಕಸ್ಮಿಕವಾಗಿ ರೈಲ್ವೆ ಹಳಿಯ ಮಧ್ಯೆ ಬಿದ್ದ ವ್ಯಕ್ತಿ! ಆಘಾತಕಾರಿ ದೃಶ್ಯದ ವಿಡಿಯೋ ವೈರಲ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!