AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸಾಂತಾಕ್ಲಾಸ್​ ವೇಷ ಧರಿಸಿ ವಿಕಲಚೇತನ ಬಾಲಕನಿಗೆ ಗಿಫ್ಟ್​ ನೀಡಿದ ವ್ಯಕ್ತಿ: ಕುಣಿದು ಕುಪ್ಪಳಿಸಿದ ಬಾಲಕ

ವ್ಯಕ್ತಿಯೊಬ್ಬ ಸಾಂತಾಕ್ಲಾಸ್​ ವೇಷ ಧರಿಸಿ ವಿಕಲ ಚೇತನ ಬಾಲಕನಿಗೆ ಕ್ರಿಸ್​ಮಸ್​ ಗಿಫ್ಟ್​ ನೀಡಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video : ಸಾಂತಾಕ್ಲಾಸ್​ ವೇಷ ಧರಿಸಿ ವಿಕಲಚೇತನ ಬಾಲಕನಿಗೆ ಗಿಫ್ಟ್​ ನೀಡಿದ ವ್ಯಕ್ತಿ: ಕುಣಿದು ಕುಪ್ಪಳಿಸಿದ ಬಾಲಕ
TV9 Web
| Edited By: |

Updated on: Dec 24, 2021 | 4:40 PM

Share

ಜಗತ್ತಿನ ಹಲವು ದೇಶಗಳಲ್ಲಿ ಕ್ರಿಸ್​ಮಸ್ ಈವ್​ ಆರಂಭವಾಗಿದೆ. ಕ್ರಿಶ್ಚಿಯನ್​ ಸಮುದಾಯದ ಪ್ರಮುಖ ಮತ್ತು ವಿಶೇಷವಾದ ವರ್ಷದ ಏಕೈಕ ಹಬ್ಬ ಕ್ರಿಸ್ಮಸ್​. ಈ ವೇಳೆ ಸಾಂತಾ ಕ್ಲಾಸ್​ ಪರಿಕಲ್ಪನೆ ಮಕ್ಕಳಲ್ಲಿ ಹೆಚ್ಚಾಗಿಯೇ ಇರುತ್ತದೆ.  ಅದೇ ರೀತಿಯಲ್ಲಿ ಸಾಂತಾಕ್ಲಾಸ್​ ಬಂದು ಮಕ್ಕಳಿಗೆ ಉಡುಗೊರೆ ನೀಡುತ್ತಾನೆ ಎನ್ನುವ ಪರಿಕಲ್ಪನೆಯೊಂದಿಗೆ ಹಬ್ಬ ಶುರುವಾಗಿದೆ. ಅದೇ ಪರಿಕಲ್ಪನೆ ನಿಜವಾದರೆ ಮಕ್ಕಳ ಮುಖದಲ್ಲಿ  ಕಾಣುವ ಖುಷಿ ಹೇಳತೀರದು. ಅಂಥಹದ್ದೇ ಒಂದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಸಾಂತಾಕ್ಲಾಸ್​ ವೇಷ ಧರಿಸಿ ವಿಕಲ ಚೇತನ ಬಾಲಕನಿಗೆ ಕ್ರಿಸ್​ಮಸ್​ ಗಿಫ್ಟ್​ ನೀಡಿದ್ದಾರೆ.

ನೆಕ್ಸ್ಟ್​ ಡೋರ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.   ಯುನೈಟೆಡ್​ ಪಾರ್ಸಲ್​ ಸರ್ವಿಸ್​ ಎನ್ನುವ  ಅಂತಾರಾಷ್ಟ್ರೀ ಕಂಪನಿಯೊಂದು ವಿಕಲಚೇತನಬಾಲಕನಿಗಾಗಿ ಗಾಡಿಯಲ್ಲಿ ಉಡುಗೊರೆಯನ್ನು ಕಳುಹುಸುದೆ. ಅದರಲ್ಲಿರುವ ವ್ಯಕ್ತಿ  ಸಾಂತಾ ಕ್ಲಾಸ್​ ನಂತೆಯೇ ಡ್ರೆಸ್​ ಧರಿಸಿದ್ದರು.

View this post on Instagram

A post shared by Nextdoor (@nextdoor)

ಇದರಿಂದ ಖುಷಿಗೊಂಡ ಬಾಲಕ ಸಾಂತಾ ಕ್ಲಾಸ್​ ಕ್ರಿಸ್​ಮಸ್​ ಈವ್​ಗೆ ಉಡುಗೊರೆ ತಂದಿದ್ದಾರೆ ಎಂದು ಕುಣಿದು ಕುಪ್ಪಳಿಸಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನೆಟ್ಟಿಗರು ವೀಡಿಯೋ ನೋಡಿ ಮೆಚ್ಚಿಕೊಂಡಿದ್ದಾರೆ. ಸಾಂತಾಕ್ಲಾಸ್ ಪರಿಕಲ್ಪನೆ ನಿಜವಾದರೆ ಎಲ್ಲಾ ಮಕ್ಕಳಿಗೂ ಖುಷಿಯಾಗುತ್ತದೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಉಚಿತ ಊಟ, ಆಲ್ಕೋಹಾಲ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್​ ಕೆನ್ನೆಗೆ ಹೊಡೆದ ಪೊಲೀಸ್; ವಿಡಿಯೋ ವೈರಲ್

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ