AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸಾಂತಾಕ್ಲಾಸ್​ ವೇಷ ಧರಿಸಿ ವಿಕಲಚೇತನ ಬಾಲಕನಿಗೆ ಗಿಫ್ಟ್​ ನೀಡಿದ ವ್ಯಕ್ತಿ: ಕುಣಿದು ಕುಪ್ಪಳಿಸಿದ ಬಾಲಕ

ವ್ಯಕ್ತಿಯೊಬ್ಬ ಸಾಂತಾಕ್ಲಾಸ್​ ವೇಷ ಧರಿಸಿ ವಿಕಲ ಚೇತನ ಬಾಲಕನಿಗೆ ಕ್ರಿಸ್​ಮಸ್​ ಗಿಫ್ಟ್​ ನೀಡಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Video : ಸಾಂತಾಕ್ಲಾಸ್​ ವೇಷ ಧರಿಸಿ ವಿಕಲಚೇತನ ಬಾಲಕನಿಗೆ ಗಿಫ್ಟ್​ ನೀಡಿದ ವ್ಯಕ್ತಿ: ಕುಣಿದು ಕುಪ್ಪಳಿಸಿದ ಬಾಲಕ
TV9 Web
| Edited By: |

Updated on: Dec 24, 2021 | 4:40 PM

Share

ಜಗತ್ತಿನ ಹಲವು ದೇಶಗಳಲ್ಲಿ ಕ್ರಿಸ್​ಮಸ್ ಈವ್​ ಆರಂಭವಾಗಿದೆ. ಕ್ರಿಶ್ಚಿಯನ್​ ಸಮುದಾಯದ ಪ್ರಮುಖ ಮತ್ತು ವಿಶೇಷವಾದ ವರ್ಷದ ಏಕೈಕ ಹಬ್ಬ ಕ್ರಿಸ್ಮಸ್​. ಈ ವೇಳೆ ಸಾಂತಾ ಕ್ಲಾಸ್​ ಪರಿಕಲ್ಪನೆ ಮಕ್ಕಳಲ್ಲಿ ಹೆಚ್ಚಾಗಿಯೇ ಇರುತ್ತದೆ.  ಅದೇ ರೀತಿಯಲ್ಲಿ ಸಾಂತಾಕ್ಲಾಸ್​ ಬಂದು ಮಕ್ಕಳಿಗೆ ಉಡುಗೊರೆ ನೀಡುತ್ತಾನೆ ಎನ್ನುವ ಪರಿಕಲ್ಪನೆಯೊಂದಿಗೆ ಹಬ್ಬ ಶುರುವಾಗಿದೆ. ಅದೇ ಪರಿಕಲ್ಪನೆ ನಿಜವಾದರೆ ಮಕ್ಕಳ ಮುಖದಲ್ಲಿ  ಕಾಣುವ ಖುಷಿ ಹೇಳತೀರದು. ಅಂಥಹದ್ದೇ ಒಂದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ಸಾಂತಾಕ್ಲಾಸ್​ ವೇಷ ಧರಿಸಿ ವಿಕಲ ಚೇತನ ಬಾಲಕನಿಗೆ ಕ್ರಿಸ್​ಮಸ್​ ಗಿಫ್ಟ್​ ನೀಡಿದ್ದಾರೆ.

ನೆಕ್ಸ್ಟ್​ ಡೋರ್​ ಎನ್ನುವ ಇನ್ಸ್ಟಾಗ್ರಾಮ್​ ಖಾತೆ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.   ಯುನೈಟೆಡ್​ ಪಾರ್ಸಲ್​ ಸರ್ವಿಸ್​ ಎನ್ನುವ  ಅಂತಾರಾಷ್ಟ್ರೀ ಕಂಪನಿಯೊಂದು ವಿಕಲಚೇತನಬಾಲಕನಿಗಾಗಿ ಗಾಡಿಯಲ್ಲಿ ಉಡುಗೊರೆಯನ್ನು ಕಳುಹುಸುದೆ. ಅದರಲ್ಲಿರುವ ವ್ಯಕ್ತಿ  ಸಾಂತಾ ಕ್ಲಾಸ್​ ನಂತೆಯೇ ಡ್ರೆಸ್​ ಧರಿಸಿದ್ದರು.

View this post on Instagram

A post shared by Nextdoor (@nextdoor)

ಇದರಿಂದ ಖುಷಿಗೊಂಡ ಬಾಲಕ ಸಾಂತಾ ಕ್ಲಾಸ್​ ಕ್ರಿಸ್​ಮಸ್​ ಈವ್​ಗೆ ಉಡುಗೊರೆ ತಂದಿದ್ದಾರೆ ಎಂದು ಕುಣಿದು ಕುಪ್ಪಳಿಸಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನೆಟ್ಟಿಗರು ವೀಡಿಯೋ ನೋಡಿ ಮೆಚ್ಚಿಕೊಂಡಿದ್ದಾರೆ. ಸಾಂತಾಕ್ಲಾಸ್ ಪರಿಕಲ್ಪನೆ ನಿಜವಾದರೆ ಎಲ್ಲಾ ಮಕ್ಕಳಿಗೂ ಖುಷಿಯಾಗುತ್ತದೆ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಉಚಿತ ಊಟ, ಆಲ್ಕೋಹಾಲ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್​ ಕೆನ್ನೆಗೆ ಹೊಡೆದ ಪೊಲೀಸ್; ವಿಡಿಯೋ ವೈರಲ್

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು