AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು

ಒಂದೇ ಕಾಲಿನಲ್ಲಿ ಸೈಕಲ್​ ತುಳಿಯುತ್ತ ಸಾಗಿದ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಹೃದಯಸ್ಪರ್ಶಿ ವಿಡಿಯೋ ನೀವೂ ನೋಡಿ..

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು
ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ
TV9 Web
| Edited By: |

Updated on: Oct 12, 2021 | 1:06 PM

Share

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ದೃಶ್ಯಗಳಲ್ಲಿ ಕೆಲವು ಮನಗೆಲ್ಲುತ್ತವೆ. ತನಗೆ ಕಾಲಿಲ್ಲ ಎಂದು ಚಿಂತಿಸದೇ ಧೈರ್ಯದಿಂದ ಮುನ್ನುಗ್ಗಿದ ನರೇಶ್ ಎಂಬ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈತ ಒಂದೇ ಕಾಲನ್ನು ಹೊಂದಿದ್ದರೂ ಸಹ ದೃತಿಗೆಡದೇ ಛಲದಿಂದ ಸೈಕಲ್ ಏರಿ ಕುಳಿತಿದ್ದಾನೆ. ಒಂದು ಕಾಲಿನಲ್ಲಿ ಪೆಡಲ್ ತುಳಿಯುತ್ತಾ, ಮತ್ತೊಂದು ಪೆಡಲ್ ತುಳಿಯಲು ಸಹಾಯವಾಗುವಂತೆ ಮತ್ತೊಂದು ಕೋಲು ಹಿಡಿದು ಆಗುತ್ತಿದ್ದಾನೆ. ಈತನ ಧೈರ್ಯ ಮೆಚ್ಚಿದ ನೆಟ್ಟಿಗರು ಈತನ ಛಲವನ್ನು ಮೆಚ್ಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ನರೇಶ್ ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಿರುವುದನ್ನು ನೋಡಬಹುದು. ಪೆಡಲ್​ಗಳನ್ನು ತುಳಿಯಲು ಕೋಲನ್ನು ಬಳಸುತ್ತಿದ್ದಾನೆ. ಒಂದು ಕಾಲು ಕಳೆದುಕೊಂಡ ಈತ ನೊಂದದೇ ಧೈರ್ಯದಿಂದ ಜೀವನದಲ್ಲಿ ಮುನ್ನುಗ್ಗುತ್ತಿದ್ದಾನೆ. ಈತನ ಛಲಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಎಂದಿಗೂ ಬಿಟ್ಟುಕೊಡಬೇಡಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದು, ನರೇಶ್ ಎಂಬ ವ್ಯಕ್ತಿಯ ಧೈರ್ಯವನ್ನು ಮತ್ತು ಛಲವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:

Viral News: ತನ್ನ ಹೆಂಡತಿ ಆಸೆಯಂತೆ ತಿರುಗುವ ಮನೆ ಕಟ್ಟಿಸಿದ ವೃದ್ಧ! ಹೃದಯಸ್ಪರ್ಶಿ ಸ್ಟೋರಿ ಓದಿ

Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ