AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು

ಒಂದೇ ಕಾಲಿನಲ್ಲಿ ಸೈಕಲ್​ ತುಳಿಯುತ್ತ ಸಾಗಿದ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ಹೃದಯಸ್ಪರ್ಶಿ ವಿಡಿಯೋ ನೀವೂ ನೋಡಿ..

Viral Video: ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ನೋಡಿ ಸೆಲ್ಯೂಟ್ ಎಂದ ನೆಟ್ಟಿಗರು
ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಾ ಸಾಗಿದ ವ್ಯಕ್ತಿ
TV9 Web
| Edited By: |

Updated on: Oct 12, 2021 | 1:06 PM

Share

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ದೃಶ್ಯಗಳಲ್ಲಿ ಕೆಲವು ಮನಗೆಲ್ಲುತ್ತವೆ. ತನಗೆ ಕಾಲಿಲ್ಲ ಎಂದು ಚಿಂತಿಸದೇ ಧೈರ್ಯದಿಂದ ಮುನ್ನುಗ್ಗಿದ ನರೇಶ್ ಎಂಬ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈತ ಒಂದೇ ಕಾಲನ್ನು ಹೊಂದಿದ್ದರೂ ಸಹ ದೃತಿಗೆಡದೇ ಛಲದಿಂದ ಸೈಕಲ್ ಏರಿ ಕುಳಿತಿದ್ದಾನೆ. ಒಂದು ಕಾಲಿನಲ್ಲಿ ಪೆಡಲ್ ತುಳಿಯುತ್ತಾ, ಮತ್ತೊಂದು ಪೆಡಲ್ ತುಳಿಯಲು ಸಹಾಯವಾಗುವಂತೆ ಮತ್ತೊಂದು ಕೋಲು ಹಿಡಿದು ಆಗುತ್ತಿದ್ದಾನೆ. ಈತನ ಧೈರ್ಯ ಮೆಚ್ಚಿದ ನೆಟ್ಟಿಗರು ಈತನ ಛಲವನ್ನು ಮೆಚ್ಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಗಮನಿಸುವಂತೆ ನರೇಶ್ ಒಂದೇ ಕಾಲಿನಲ್ಲಿ ಸೈಕಲ್ ತುಳಿಯುತ್ತಿರುವುದನ್ನು ನೋಡಬಹುದು. ಪೆಡಲ್​ಗಳನ್ನು ತುಳಿಯಲು ಕೋಲನ್ನು ಬಳಸುತ್ತಿದ್ದಾನೆ. ಒಂದು ಕಾಲು ಕಳೆದುಕೊಂಡ ಈತ ನೊಂದದೇ ಧೈರ್ಯದಿಂದ ಜೀವನದಲ್ಲಿ ಮುನ್ನುಗ್ಗುತ್ತಿದ್ದಾನೆ. ಈತನ ಛಲಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಎಂದಿಗೂ ಬಿಟ್ಟುಕೊಡಬೇಡಿ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೋ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದು, ನರೇಶ್ ಎಂಬ ವ್ಯಕ್ತಿಯ ಧೈರ್ಯವನ್ನು ಮತ್ತು ಛಲವನ್ನು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:

Viral News: ತನ್ನ ಹೆಂಡತಿ ಆಸೆಯಂತೆ ತಿರುಗುವ ಮನೆ ಕಟ್ಟಿಸಿದ ವೃದ್ಧ! ಹೃದಯಸ್ಪರ್ಶಿ ಸ್ಟೋರಿ ಓದಿ

Viral News: ಶಾಲೆಯ ಮಕ್ಕಳೊಂದಿಗೆ ಸ್ನೇಹ ಬೆಳೆಸಿದ ಕಾಡು ಗಿಳಿ; ಹೃದಯಸ್ಪರ್ಶಿ ಕಥೆಯಿದು

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ