AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
TV9 Web
| Updated By: Pavitra Bhat Jigalemane

Updated on:Jan 10, 2022 | 5:26 PM

Share

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?