AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
TV9 Web
| Updated By: Pavitra Bhat Jigalemane|

Updated on:Jan 10, 2022 | 5:26 PM

Share

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?