AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
TV9 Web
| Edited By: |

Updated on:Jan 10, 2022 | 5:26 PM

Share

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು